BIGG NEWS : ಸಿದ್ದರಾಮಯ್ಯ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ ‘ಕೆ.ಹೆಚ್ ಮುನಿಯಪ್ಪ’

ಬೆಂಗಳೂರು : ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು, ಇಂದು ಕ್ಷೇತ್ರದ ಗುಟ್ಟು ಬಿಟ್ಟುಕೊಡದೇ ಕಾಂಗ್ರೆಸ್ ಟಿಕೆಟ್ ಗೆ ಕೆ.ಹೆಚ್ ಮುನಿಯಪ್ಪ ಅರ್ಜಿ ಸಲ್ಲಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆ.ಹೆಚ್ ಮುನಿಯಪ್ಪ ಆಪ್ತರು ಕ್ಷೇತ್ರದ ಹೆಸರನ್ನು ಅರ್ಜಿಯಲ್ಲಿ ಉಲ್ಲೇಖಿಸದೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರದ ಆಯ್ಕೆ ಎಂದು ಅರ್ಜಿ ಸಲ್ಲಿಸಿದ್ದು, ಕ್ಷೇತ್ರವನ್ನು ಫೈನಲ್ ಮಾಡುವ ನಿರ್ಧಾರವನ್ನು ಹೈಕಮಾಂಡ್ ಗೆ ನೀಡಿದ್ದಾರೆ. … Continue reading BIGG NEWS : ಸಿದ್ದರಾಮಯ್ಯ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ ‘ಕೆ.ಹೆಚ್ ಮುನಿಯಪ್ಪ’