ಚುನಾವಣೆ ಹೊತ್ತಲ್ಲಿ ಶೋಭಾ ಕರಂದ್ಲಾಜೆಗೆ ಸಂಕಷ್ಟ : ಮತ್ತೆ ಮುನ್ನೆಲೆಗೆ ಬಂದ ‘KIADB’ ಹಗರಣ

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶುಭ ಕರಂದ್ಲಾಜೆಗೆ ಸಂಕಷ್ಟ ಎದುರಾಗಿದ್ದು, ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಮುನ್ನಲೆಗೆ ಬಂದಿದೆ. ಇಡಿ ಪ್ರಕರಣದ ವಿಚಾರಣೆಗೆ ಶೋಭಾ ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ. ಇವರಲ್ಲದೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿ 24 ಮಂದಿ ವಿರುದ್ಧದ ಕೇಸ್ ಇದೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಈ ಹಗರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈಗ ವಿಚಾರಣೆಗೆ ಶೋಭಾ ಕರಂದ್ಲಾಜೆ ಗೈರಾಗಿದ್ದು, ವಿಚಾರಣೆಗೆ ಹಾಜರಾತಿ … Continue reading ಚುನಾವಣೆ ಹೊತ್ತಲ್ಲಿ ಶೋಭಾ ಕರಂದ್ಲಾಜೆಗೆ ಸಂಕಷ್ಟ : ಮತ್ತೆ ಮುನ್ನೆಲೆಗೆ ಬಂದ ‘KIADB’ ಹಗರಣ