WATCH VIDEO: ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿ’: ಮಧ್ಯಪ್ರದೇಶ ಕೈ ನಾಯಕನಿಂದ ವಿವಾದತ್ಮಕ ಹೇಳಿಕೆ

ನವದೆಹಲಿ : ಮಧ್ಯಪ್ರದೇಶದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿಯನ್ನು ಹತ್ಯೆ ಮಾಡಿ ಎಂದು ಹೇಳಿದ್ದಾರೆ. BIGG NEWS: ಬಿಬಿಎಂಟಿಸಿ ವಿಭಾಗದಲ್ಲಿ ಭ್ರಷ್ಟಾಚಾರ; 10 ಅಧಿಕಾರಿಗಳ ಅಮಾನತು ಸದ್ಯ ಕಾಂಗ್ರೆಸ್ ನಾಯಕ ಪಟೇರಿಯಾ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದ್ದು, ‘ಸಂವಿಧಾನವನ್ನು ರಕ್ಷಿಸಲು ಮೋದಿಯನ್ನು ಕೊಲ್ಲಲು ಜನರನ್ನು ಕೇಳುತ್ತಿದ್ದಾರೆ. ಪ್ರಧಾನಿ ಮೋದಿ ಸಮಾಜವನ್ನು ವಿಭಜಿಸುತ್ತಿದ್ದಾರೆ ಎಂದು ಅವರು ವೀಡಿಯೊದಲ್ಲಿ … Continue reading WATCH VIDEO: ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿ’: ಮಧ್ಯಪ್ರದೇಶ ಕೈ ನಾಯಕನಿಂದ ವಿವಾದತ್ಮಕ ಹೇಳಿಕೆ