Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಂತೇಶ್ ಬೀಳಗಿ ಅವರ ನಿಧನಕ್ಕೆ ಬಿವೈ ವಿಜಯೇಂದ್ರ ಸಂತಾಪ

25/11/2025 9:43 PM

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಬಹಿರಂಗವಾಗೇ ಒತ್ತಾಯಿಸಿದ ಕಾಂಗ್ರೆಸ್ ಶಾಸಕ

25/11/2025 9:41 PM

ಸ್ಮಾರ್ಟ್ ಫೋನ್’ಗೆ ಸರಿ ಹೊಂದುವ ‘ಟೆಂಪರ್ಡ್ ಗ್ಲಾಸ್’ ಆಯ್ಕೆ ಆಡೋದು ಹೇಗೆ.? 99% ಜನರಿಗೆ ಗೊತ್ತಿಲ್ಲ!

25/11/2025 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರಣ್ಯ ಇಲಾಖೆಗೆ ಕೆಕೆಆರ್ ಡಿಬಿಯಿಂದ 30 ಕೋಟಿ ಅನುದಾನ ಬಿಡುಗಡೆ- ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಅರಣ್ಯ ಇಲಾಖೆಗೆ ಕೆಕೆಆರ್ ಡಿಬಿಯಿಂದ 30 ಕೋಟಿ ಅನುದಾನ ಬಿಡುಗಡೆ- ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0906/01/2024 1:27 PM

ಕಲಬುರ್ಗಿ: ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ ರೂ 30 ಕೋಟಿ ಅನುದಾನ‌ ಬಿಡುಗಡೆ ಮಾಡಲಾಗುತ್ತಿದ್ದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಈ ಅನುದಾನ ಬಳಸಿಕೊಳ್ಳಬೇಕು. ಇದಲ್ಲದೇ ಇನ್ನೂ ಬೇಕಾಗುವ ಅನುದಾನ ಬಿಡುಗಡೆ ಮಾಡಲು ಮಾನ್ಯ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಶ್ಲಾಘಿಸಿದ ಸಚಿವರು ನೈಸರ್ಗಿಕ ವಿಕೋಪ, ವನ್ಯ ಜೀವಿಗಳ ನಡುವಿನ ಸಂಘರ್ಷ, ಅರಣ್ಯ ಚೋರರ ವಿರುದ್ದದ ಕಾರ್ಯಾಚರಣೆ ಸೇರಿದಂತೆ ಹಲವಾರು ಅಡೆತಡೆಗಳ ನಡುವೆ ಕೆಲಸ ಮಾಡುವ ನಿಮ್ಮ ಸೇವೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ನಾವು ವನ್ಯಜೀವಿಗಳ ಬಗ್ಗೆ ತೋರಿಸುವ ಕಾಳಜಿ ಅರಣ್ಯ ಸಿಬ್ಬಂದಿಗಳಿಗೂ ತೋರಿಸಬೇಕಿದೆ ಎಂದು ಕಾಳಜಿ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಅರಣ್ಯ ಕ್ರೀಡಾಕೂಟದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಮಾನವ ಹಾಗೂ ವನ್ಯಜೀವಿ ಗಳ ಸಂಘರ್ಷ ನಿಲ್ಲಬೇಕು ಎನ್ನುವುದು ಎಲ್ಲರ ಕೂಗು. ಆದರೆ, ನಿಮಗೆ ಸರಿಯಾದ ಸೌಕರ್ಯ ಕೊಟ್ಟಾಗ ಮಾತ್ರ ಸಂಘರ್ಷ ತಡೆಯಲು ಅನುಕೂಲವಾಗುತ್ತದೆ‌. ಹಾಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡಲು ಬದ್ಧ ಎಂದರು.

ಸುಮಾರು 2 ದಶಕಗಳ ನಂತರ ಕಲಬುರಗಿ ಯಲ್ಲಿ ಕ್ರೀಡಾ ಕೂಟ ನಡೆಯುತ್ತಿದೆ. ರಾಜ್ಯದ 13 ವೃತ್ತಗಳಿಂದ 1200 ಕ್ಕೂ ಸ್ಪರ್ಧಾಳುಗಳು ಭಾಗಿಯಾಗಿ, ಒಟ್ಟು 271 ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ ಅವರಿಗೆ ನನ್ನ ಶುಭಾಶಯಗಳು ಎಂದರು.

ವೇದಿಕೆಯ ಮೇಲೆ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಆರ್ ಚೇತನ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸುದರ್ಶನ್, ಬ್ರಿಜೇಶ್ ಕುಮಾರ, ಬಿಶ್ವಜಿತ್ ಮಿಶ್ರಾ, ಶಾಶ್ವತಿ ಮಿಶ್ರ ಸೇರಿದಂತೆ ಹಲವರಿದ್ದರು.

ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ : ಮಾಜಿ ಸಚಿವ ವಿ ಸೋಮಣ್ಣ

BREAKING:ಗಣರಾಜ್ಯೋತ್ಸವಕ್ಕೆ ಬ್ರ್ಯಾಂಡ್​ ಬೆಂಗಳೂರು ಸ್ತಬ್ಧಚಿತ್ರ ಆಯ್ಕೆ

Share. Facebook Twitter LinkedIn WhatsApp Email

Related Posts

ಮಹಂತೇಶ್ ಬೀಳಗಿ ಅವರ ನಿಧನಕ್ಕೆ ಬಿವೈ ವಿಜಯೇಂದ್ರ ಸಂತಾಪ

25/11/2025 9:43 PM1 Min Read

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಬಹಿರಂಗವಾಗೇ ಒತ್ತಾಯಿಸಿದ ಕಾಂಗ್ರೆಸ್ ಶಾಸಕ

25/11/2025 9:41 PM1 Min Read

ರಾಜ್ಯದ ರೈತರಿಗೆ ಸಂತಸದ ಸುದ್ದಿ: ಬರೋಬ್ಬರಿ 3.5 ಲಕ್ಷ ಕೃಷಿ ಪಂಪ್ ಸೆಟ್ ಸಕ್ರಮ- ಸಚಿವ ಕೆ.ಜೆ ಜಾರ್ಜ್ ಘೋಷಣೆ

25/11/2025 8:43 PM2 Mins Read
Recent News

ಮಹಂತೇಶ್ ಬೀಳಗಿ ಅವರ ನಿಧನಕ್ಕೆ ಬಿವೈ ವಿಜಯೇಂದ್ರ ಸಂತಾಪ

25/11/2025 9:43 PM

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಬಹಿರಂಗವಾಗೇ ಒತ್ತಾಯಿಸಿದ ಕಾಂಗ್ರೆಸ್ ಶಾಸಕ

25/11/2025 9:41 PM

ಸ್ಮಾರ್ಟ್ ಫೋನ್’ಗೆ ಸರಿ ಹೊಂದುವ ‘ಟೆಂಪರ್ಡ್ ಗ್ಲಾಸ್’ ಆಯ್ಕೆ ಆಡೋದು ಹೇಗೆ.? 99% ಜನರಿಗೆ ಗೊತ್ತಿಲ್ಲ!

25/11/2025 9:38 PM

ರಾಜ್ಯದ ರೈತರಿಗೆ ಸಂತಸದ ಸುದ್ದಿ: ಬರೋಬ್ಬರಿ 3.5 ಲಕ್ಷ ಕೃಷಿ ಪಂಪ್ ಸೆಟ್ ಸಕ್ರಮ- ಸಚಿವ ಕೆ.ಜೆ ಜಾರ್ಜ್ ಘೋಷಣೆ

25/11/2025 8:43 PM
State News
KARNATAKA

ಮಹಂತೇಶ್ ಬೀಳಗಿ ಅವರ ನಿಧನಕ್ಕೆ ಬಿವೈ ವಿಜಯೇಂದ್ರ ಸಂತಾಪ

By kannadanewsnow0925/11/2025 9:43 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರ ಅಕಾಲಿಕ ನಿಧನದ…

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಿ: ಬಹಿರಂಗವಾಗೇ ಒತ್ತಾಯಿಸಿದ ಕಾಂಗ್ರೆಸ್ ಶಾಸಕ

25/11/2025 9:41 PM

ರಾಜ್ಯದ ರೈತರಿಗೆ ಸಂತಸದ ಸುದ್ದಿ: ಬರೋಬ್ಬರಿ 3.5 ಲಕ್ಷ ಕೃಷಿ ಪಂಪ್ ಸೆಟ್ ಸಕ್ರಮ- ಸಚಿವ ಕೆ.ಜೆ ಜಾರ್ಜ್ ಘೋಷಣೆ

25/11/2025 8:43 PM

ಛಲವಾದಿ ನಾರಾಯಣ ಸ್ವಾಮಿ, ಆರ್.ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್ ಚಲುವರಾಯಸ್ವಾಮಿ ವಾಗ್ಧಾಳಿ

25/11/2025 8:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.