ಕೆಕೆಆರ್‌ಡಿಬಿ 2025- 26ನೇ ಸಾಲಿನ 5,000 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರಾದ ಥಾವರಚಂದ್‌ ಗೆಲ್ಹೋಟ್‌ ಅವರು ಜುಲೈ 24 ರಂದು ಅನುಮೋದನೆ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಕೆಕೆಆರ್‌ಡಿಬಿ ಅಧ್ಯಕ್ಷರು, ಜೇವರ್ಗಿ ಶಾಸಕರೂ ಆಗಿರುವ ಡಾ. ಅಜಯ್‌ ಧರ್ಮಸಿಂಗ್‌ ಅವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಳಿಯ ಕ್ರಿಯಾ ಯೋಜನೆಗೆ ಸಂಪೂರ್ಣ ಒಪ್ಪಿಗೆ ಸೂಚಿಸಿ ರಾಜಭವನಕ್ಕೆ ರಾಜಭವನಕ್ಕೆ ಸದರಿ ಕ್ರಿಯಾ ಯೋಜನೆ ಕಡತ ರವಾನಿಸಿದ್ದರು. … Continue reading ಕೆಕೆಆರ್‌ಡಿಬಿ 2025- 26ನೇ ಸಾಲಿನ 5,000 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ