BIGG NEWS: ಮೈಶುಗರ್ ಕಾರ್ಖಾನೆಯನ್ನು ಯಾವ ರೀತಿ ಮಾಡಿದರೆಂದು ಗೊತ್ತಿದೆ: ಅಶ್ವತ್ಥ್ ನಾರಾಯಣ

ಬೆಂಗಳೂರು: ಮಂಡ್ಯ ಜಿಲ್ಲೆಯೂ ಕಾಲಕಾಲಕ್ಕೆ ಹೇಗೆ ಕುಸಿಯುತ್ತಾ ಬಂತು ಗೊತ್ತಿದೆ. ಅತಿ ಹೆಚ್ಚು ಸಾಲ, ಅತಿ ಹೆಚ್ಚು ಆತ್ಮಹತ್ಯೆ ನಡೆಯುವ ಜಿಲ್ಲೆ ಮಂಡ್ಯ. ಅತಿ ಹೆಚ್ಚು ನಾಯಕತ್ವ ಕೊಡುವ ಜಿಲ್ಲೆಯೂ ಇದೆ. ಮಂಡ್ಯದ ಅಭಿವೃದ್ಧಿಗೆ ತ್ಯಾಗ, ತಲೆಯನ್ನೇ ಕೊಡಲು ಸಿದ್ಧರಿದ್ದೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದರು. ಕಾಂಗ್ರೆಸ್ ಸಂವಿಧಾನ ತಿರುಚಿದೆ: ಸಿಎಂ ಬೊಮ್ಮಾಯಿ ವಾಗ್ಧಾಳಿ   ನಗರದಲ್ಲಿ ಮಾತನಾಡಿದ ಅವರು, ಮೈಶುಗರ್ ಕಾರ್ಖಾನೆಯನ್ನು ಯಾವ ರೀತಿ ಮಾಡಿದರೆಂದು ಗೊತ್ತಿದೆ. ಬೇರೆ ಪಕ್ಷದವರು ತಾವೂ ಕೆಲಸ ಮಾಡಲ್ಲ, … Continue reading BIGG NEWS: ಮೈಶುಗರ್ ಕಾರ್ಖಾನೆಯನ್ನು ಯಾವ ರೀತಿ ಮಾಡಿದರೆಂದು ಗೊತ್ತಿದೆ: ಅಶ್ವತ್ಥ್ ನಾರಾಯಣ