Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

02/06/2025 4:54 PM

BREAKING: ಅಂತರರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಹೆನ್ರಿಕ್ ಕ್ಲಾಸೆನ್ | Heinrich Klaasen

02/06/2025 4:45 PM

Gold price today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಚಿನ್ನದ ದರ 10 ಗ್ರಾಂಗೆ 1,630 ಏರಿಕೆ, 97,505ಕ್ಕೆ ತಲುಪಿದ ಬಂಗಾರ

02/06/2025 4:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದ ‘ನಡೆದಾಡುವ ಕಾಡಿನ ನಿಘಂಟು’ ಎಂದೇ ಹೆಸರಾಗಿದ್ದ ‘ಕೊಡಗಿನ ಕೆ.ಎಂ ಚಿಣ್ಣಪ್ಪ’ ವಿಧಿವಶ
KARNATAKA

ಕರ್ನಾಟಕದ ‘ನಡೆದಾಡುವ ಕಾಡಿನ ನಿಘಂಟು’ ಎಂದೇ ಹೆಸರಾಗಿದ್ದ ‘ಕೊಡಗಿನ ಕೆ.ಎಂ ಚಿಣ್ಣಪ್ಪ’ ವಿಧಿವಶ

By kannadanewsnow0926/02/2024 2:58 PM

ಬೆಂಗಳೂರು: ರಾಜ್ಯದಲ್ಲಿ ನಡೆದಾಡುವ ಕಾಡಿನ ನಿಘಂಟು ಎಂಬುದಾಗಿಯೇ ಹೆಸರಾಗಿದ್ದಂತ ಕೊಡಗಿನ ಕೆ.ಎಂ ಚಿಣ್ಳಪ್ಪ(84) ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಇನ್ನಿಲ್ಲವಾಗಿದ್ದಾರೆ. ಅವರ ನಿಧಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ನಡೆದಾಡುವ ಕಾಡಿನ ನಿಘಂಟು ಎಂದೇ ಹೆಸರಾಗಿದ್ದ ಕೊಡಗಿನ ಕೆ.ಎಂ.ಚಿಣ್ಣಪ್ಪ (84) ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಆಘಾತವಾಯಿತು ಎಂದಿದ್ದಾರೆ.

ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದ ಚಿಣ್ಣಪ್ಪ ಅವರ ಕಾರ್ಯವೈಖರಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾದರಿ ಎಂದು ತಿಳಿಸಿದ್ದಾರೆ.

ನಡೆದಾಡುವ ಕಾಡಿನ ನಿಘಂಟು ಎಂದೇ ಹೆಸರಾಗಿದ್ದ ಕೊಡಗಿನ ಕೆ.ಎಂ. ಚಿಣ್ಣಪ್ಪ (84) ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಆಘಾತವಾಯಿತು.

ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದ ಚಿಣ್ಣಪ್ಪ ಅವರ ಕಾರ್ಯವೈಖರಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ… pic.twitter.com/80QDGfkCco

— R. Ashoka (ಆರ್. ಅಶೋಕ) (@RAshokaBJP) February 26, 2024

ಅನೇಕ ಸಲ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಕಾಡು ಮತ್ತು ವನ್ಯಜೀವಿಗಳ ರಕ್ಷಣೆಯಲ್ಲಿ ತೊಡಗಿಸಿಕೊಂಡ ಚಿಣ್ಣಪ್ಪ ಅವರ ಹೆಸರು ಗಂಧದನಾಡಿನಲ್ಲಿ ಆದರ್ಶ ಪ್ರಾಯವಾಗಿರುತ್ತದೆ ಎಂದಿದ್ದಾರೆ.

ಅವರ ನಿಧನದಿಂದ ಅವರ ಕುಟುಂಬಕ್ಕೆ, ಪ್ರಕೃತಿ ಪ್ರಿಯರಿಗೆ ಹಾಗೂ ಅಭಿಮಾನಿಗಳಿಗೆ ಆಗಿರುವ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂಬುದಾಗಿ ತಿಳಿಸಿದ್ದಾರೆ.

ತೀರ್ಥ, ಪ್ರಸಾದ ಬೇಡ ‘ಬಸ್’ ಕೊಡಿ ಎಂದು ಸಿಎಂಗೆ ‘ವಿದ್ಯಾರ್ಥಿನಿ ಪತ್ರ’: ಈ ಸ್ಪಷ್ಟನೆ ಕೊಟ್ಟ ‘KSRTC’

ಜಪಾನ್‌ನ ‘SLIM ಮೂನ್ ಲ್ಯಾಂಡರ್’ 2 ವಾರಗಳ ಚಂದ್ರನ ರಾತ್ರಿಯ ನಂತರ ‘ಮತ್ತೆ ಜೀವಂತ: ವಿಜ್ಞಾನಿಗಳಿಗೆ ಅಚ್ಚರಿ

Share. Facebook Twitter LinkedIn WhatsApp Email

Related Posts

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

02/06/2025 4:54 PM1 Min Read

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM1 Min Read

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM1 Min Read
Recent News

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

02/06/2025 4:54 PM

BREAKING: ಅಂತರರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಹೆನ್ರಿಕ್ ಕ್ಲಾಸೆನ್ | Heinrich Klaasen

02/06/2025 4:45 PM

Gold price today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಚಿನ್ನದ ದರ 10 ಗ್ರಾಂಗೆ 1,630 ಏರಿಕೆ, 97,505ಕ್ಕೆ ತಲುಪಿದ ಬಂಗಾರ

02/06/2025 4:35 PM

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM
State News
KARNATAKA

ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ : ಸಚಿವ ಕೃಷ್ಣ ಭೈರೆಗೌಡ ಹೇಳಿಕೆ 

By kannadanewsnow0502/06/2025 4:54 PM KARNATAKA 1 Min Read

ಬೆಂಗಳೂರು : ತಮಿಳು ನಿಂದಲೇ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಇದೀಗ ಕರ್ನಾಟಕದಲ್ಲಿ ವ್ಯಾಪಕ…

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.