ಸಕ್ಕರೆ ಸಚಿವ ಸಭೆಯಲ್ಲಿ ‘ಕೋಡಿಹಳ್ಳಿ’ ಕಿಡಿ: ರೈತರ ಎರಡು ಬಣಗಳ ಮಧ್ಯೆ ವಾಗ್ವಾದ
ಬೆಂಗಳೂರು: ಇಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕರೆದಿದ್ದಂತ ಜಂಟಿ ಸಭೆಯಲ್ಲಿ ಭಾಗವಹಿಸಿದ್ದಂತ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದರು. ಈ ಕಾರಣದಿಂದಾಗಿಯೇ ಕೆಲ ಕಾಲ ಸಭೆಯಲ್ಲಿ ಗೊಂದಲ ಏರ್ಪಟ್ಟಿದ್ದಲ್ಲದೇ, ರೈತರ ಎರಡು ಗುಂಪುಗಳ ನಡುವೆ ವಾಗ್ವಾದಕ್ಕೂ ಕಾರಣವಾಯಿತು. ವಿಧಾನಸೌಧದ 3ನೇ ಮಹಡಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ರೈತರೊಂದಿಗೆ ಸಭೆ ನಡೆಸಿದರು. ಈ ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್ ಕೂಡ … Continue reading ಸಕ್ಕರೆ ಸಚಿವ ಸಭೆಯಲ್ಲಿ ‘ಕೋಡಿಹಳ್ಳಿ’ ಕಿಡಿ: ರೈತರ ಎರಡು ಬಣಗಳ ಮಧ್ಯೆ ವಾಗ್ವಾದ
Copy and paste this URL into your WordPress site to embed
Copy and paste this code into your site to embed