BIG NEWS: ರಾಜ್ಯ ರಾಜಕೀಯ, ಪ್ರಕೃತಿ ವಿಕೋಪದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji

ಹಾಸನ: ಈಗಾಗಲೇ ಅನೇಕ ಬಾರಿ ಕೋಡಿಮಠದ ಶ್ರೀಗಳು ( Kodimatt Sri ) ನುಡಿದಂತ ಭವಿಷ್ಯ ನಿಜವಾಗಿದೆ. ಇದೀಗ ರಾಜ್ಯ ರಾಜಕೀಯ, ಪ್ರಕೃತಿ ವಿಕೋಪ ಕುರಿತಂತೆ ಮತ್ತೊಂದು ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ರಾಜ್ಯದ ಎಸ್ಸಿ, ಎಸ್ಟಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಶೀಘ್ರವೇ 75 ಯುನಿಟ್ ಉಚಿತ ವಿದ್ಯುತ್ ಅನುಷ್ಠಾನ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಶ್ರೀಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಯವರು ( kodimatha swamiji  ), ಶುಭಕೃತ ನಾಮ ಸಂವತ್ಸರದ … Continue reading BIG NEWS: ರಾಜ್ಯ ರಾಜಕೀಯ, ಪ್ರಕೃತಿ ವಿಕೋಪದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji