Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಆನ್ ಲೈನ್ ನಲ್ಲಿ `ಆದಾಯ ಪ್ರಮಾಣ’ಪತ್ರ ಪಡೆಯಲು ಜಸ್ಟ್ ಹೀಗೆ ಮಾಡಿ

11/09/2025 7:58 AM

ನೇಪಾಳ ಹಿಂಸಾಚಾರದ ಭಯಾನಕತೆ ಬಿಚ್ಚಿಟ್ಟ ಭಾರತೀಯ ಮಹಿಳೆ | WATCH VIDEO

11/09/2025 7:56 AM

ಸಾಮಾನ್ಯ ಸ್ಥಿತಿಗೆ ಮರಳಿದ ನೇಪಾಳ: ಕಠ್ಮಂಡು ವಿಮಾನ ಹಾರಾಟ ಪುನರಾರಂಭಿಸಿದ ಇಂಡಿಯನ್ ಏರ್ ಲೈನ್ಸ್

11/09/2025 7:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ನಟ ದರ್ಶನ್’ ಬಗ್ಗೆ ಈ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji
KARNATAKA

BREAKING: ‘ನಟ ದರ್ಶನ್’ ಬಗ್ಗೆ ಈ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji

By kannadanewsnow0918/06/2024 7:49 PM

ಚಿಕ್ಕಬಳ್ಳಾಪುರ: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ( Actor Darshan ) ಪೊಲೀಸರ ಬಂಧನದಲ್ಲಿದ್ದಾರೆ. ಜೈಲು ಪಾಲಾಗೋ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಇದರ ನಡುವೆ ಕೋಠಿಮಠ ಶ್ರೀಗಳು ನಟ ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಅದೇನು ಅಂತ ಮುಂದೆ ಓದಿ.

ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಠಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಕೋಪದ ಕೈಗೆ ಬುದ್ಧಿ ಕೊಟ್ಟರೇ ಈ ರೀತಿಯ ಘಟನೆಗಳಿಗೆ ಸಾಕ್ಷಿಯಾಗುತ್ತದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದರು.

ಇನ್ನೂ ಉಮಾಪತಿ ಕೂಡ ಕೋಠಿಮಠಕ್ಕೆ ಹೋಗಾದ ಕೋಪ ಕಡಿಮೆ ಮಾಡಿಕೊಳ್ಳಬೇಕು. ತಂದೆ, ತಾಯಿ ಮಾತು ಕೇಳಬೇಕು ಅಂತ ಅಂದಿದ್ದರು. ಅದರಂತೆ ನಡೆದುಕೊಂಡ ಕಾರಣ, ಈಗ ಒಳ್ಳೆಯ ಸ್ಥಾನದಲ್ಲಿದ್ದೇನೆ ಅಂತ ಹೇಳಿದ್ದರು ಎಂಬುದಾಗಿ ನೆನಪು ಮಾಡಿಕೊಂಡರು.

ನಟ ದರ್ಶನ್ ಬಗ್ಗೆ ಈ ಸ್ಪೋಟಕ ಭವಿಷ್ಯ ನುಡಿದ ಕೋಡಿ ಮಠ ಶ್ರೀ

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ಕೆಲ ದಿನಗಳಿಂದ ಪೊಲೀಸರ ವಶದಲ್ಲಿರುವಂತ ಅವರನ್ನು ತೀವ್ರ ವಿಚಾರಣೆಗೂ ಒಳಪಡಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಕೋಠಿ ಮಠದ ಶ್ರೀಗಳು ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಗಡಗಳು ಸಂಭವಿಸುತ್ತವೆ.  ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದರು.

ಒಟ್ಟಾರೆಯಾಗಿ ನಟ ದರ್ಶನ್ ಹಾಗೂ ಉಮಾಪತಿ ಗೌಡ ಅವರ ನಡುವಿನ ಗಲಾಟೆಯ ಬಗ್ಗೆ ನಟ ದರ್ಶನ್ ಕೋಪ ಹಾಗೂ ಉಮಾಪತಿ ತಾಳ್ಮೆಯೇ ಕಾರಣ ಎಂಬುದಾಗಿ ಮಾರ್ಮಿಕವಾಗಿ ಕೋಡಿ ಶ್ರೀ ಹೇಳಿದ್ದಾರೆ. ಅಂದರೇ ನಟ ದರ್ಶನ್ ಕೋಪವೇ ರೇಣುಕಾಸ್ವಾಮಿ ಕೊಲೆಗೂ ಕಾರಣವಾಗಿರೋ ವಿಷಯವನ್ನು ಕೋಡಿಮಠ ಶ್ರೀಗಳು ಈ ರೀತಿ ಬಿಚ್ಚಿಟ್ಟಿದ್ದಾರೆ.

BIG NEWS: ‘ಡಾ.ಸಿಎನ್ ಮಂಜುನಾಥ್’ ತಮ್ಮ ಅತಿಯಾದ ‘ಹಣ ಮೂಲ’ ಬಹಿರಂಗ ಪಡಿಸಬೇಕು: ನಟ ಚೇತನ್ ಆಗ್ರಹ

ಒಂದೇ ದಿನ 600 ಪ್ರಕರಣ ಇತ್ಯರ್ಥಗೊಳಿಸಿ ಹೊಸ ದಾಖಲೆ ಬರೆದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ | Justice M Nagaprasanna

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಆನ್ ಲೈನ್ ನಲ್ಲಿ `ಆದಾಯ ಪ್ರಮಾಣ’ಪತ್ರ ಪಡೆಯಲು ಜಸ್ಟ್ ಹೀಗೆ ಮಾಡಿ

11/09/2025 7:58 AM3 Mins Read

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

11/09/2025 7:50 AM1 Min Read

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇಂದು,ನಾಳೆ ಕೌನ್ಸೆಲಿಂಗ್

11/09/2025 7:47 AM1 Min Read
Recent News

ಸಾರ್ವಜನಿಕರೇ ಗಮನಿಸಿ : ಆನ್ ಲೈನ್ ನಲ್ಲಿ `ಆದಾಯ ಪ್ರಮಾಣ’ಪತ್ರ ಪಡೆಯಲು ಜಸ್ಟ್ ಹೀಗೆ ಮಾಡಿ

11/09/2025 7:58 AM

ನೇಪಾಳ ಹಿಂಸಾಚಾರದ ಭಯಾನಕತೆ ಬಿಚ್ಚಿಟ್ಟ ಭಾರತೀಯ ಮಹಿಳೆ | WATCH VIDEO

11/09/2025 7:56 AM

ಸಾಮಾನ್ಯ ಸ್ಥಿತಿಗೆ ಮರಳಿದ ನೇಪಾಳ: ಕಠ್ಮಂಡು ವಿಮಾನ ಹಾರಾಟ ಪುನರಾರಂಭಿಸಿದ ಇಂಡಿಯನ್ ಏರ್ ಲೈನ್ಸ್

11/09/2025 7:50 AM

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

11/09/2025 7:50 AM
State News
KARNATAKA

ಸಾರ್ವಜನಿಕರೇ ಗಮನಿಸಿ : ಆನ್ ಲೈನ್ ನಲ್ಲಿ `ಆದಾಯ ಪ್ರಮಾಣ’ಪತ್ರ ಪಡೆಯಲು ಜಸ್ಟ್ ಹೀಗೆ ಮಾಡಿ

By kannadanewsnow5711/09/2025 7:58 AM KARNATAKA 3 Mins Read

ಬೆಂಗಳೂರು :ಆದಾಯ ಪ್ರಮಾಣಪತ್ರವು ವ್ಯಕ್ತಿಯ ಅಥವಾ ಕುಟುಂಬದ ಆದಾಯವನ್ನು ಪ್ರಮಾಣೀಕರಿಸುವ ಅತ್ಯಗತ್ಯ ದಾಖಲೆಯಾಗಿದೆ. ಸರ್ಕಾರಿ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸುವುದು, ಶಿಕ್ಷಣ…

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

11/09/2025 7:50 AM

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇಂದು,ನಾಳೆ ಕೌನ್ಸೆಲಿಂಗ್

11/09/2025 7:47 AM

ರಾಜ್ಯದ ‘ಪಿಎಂ ಆವಾಸ್ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಂತಿಕೆ ಪಾವತಿಗೆ ಸಿಗಲಿದೆ ಸಾಲ.!

11/09/2025 7:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.