BREAKING: ‘ನಟ ದರ್ಶನ್’ ಬಗ್ಗೆ ಈ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji

ಚಿಕ್ಕಬಳ್ಳಾಪುರ: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ( Actor Darshan ) ಪೊಲೀಸರ ಬಂಧನದಲ್ಲಿದ್ದಾರೆ. ಜೈಲು ಪಾಲಾಗೋ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಇದರ ನಡುವೆ ಕೋಠಿಮಠ ಶ್ರೀಗಳು ನಟ ದರ್ಶನ್ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಠಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಕೋಪದ ಕೈಗೆ ಬುದ್ಧಿ ಕೊಟ್ಟರೇ ಈ ರೀತಿಯ ಘಟನೆಗಳಿಗೆ ಸಾಕ್ಷಿಯಾಗುತ್ತದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದರು. … Continue reading BREAKING: ‘ನಟ ದರ್ಶನ್’ ಬಗ್ಗೆ ಈ ಸ್ಪೋಟಕ ಭವಿಷ್ಯ ನುಡಿದ ‘ಕೋಡಿಮಠ ಶ್ರೀ’ | Kodimatha Swamiji