Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುಮಕೂರಲ್ಲಿ 40 ಸಾವಿರ ಲಂಚ ಸ್ವೀಕರಿಸುವಾಗಲೇ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘PSI’

31/01/2026 9:54 AM

BREAKING : ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಪ್ರಕರಣ ‘CID’ ತನಿಖೆಗೆ ವಹಿಸೋ ಸಾಧ್ಯತೆ

31/01/2026 9:50 AM

ಜಗಳದಲ್ಲಿ ‘ಹೋಗಿ ಸಾಯಿ’ ಎಂದು ಹೇಳುವುದು ಆತ್ಮಹತ್ಯೆಗೆ ಪ್ರಚೋದನೆಯಲ್ಲ: ಕೇರಳ ಹೈಕೋರ್ಟ್

31/01/2026 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಿದ್ದರಾಮಯ್ಯ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ, ವರ್ಷದ ಆಗುಹೋಗುಗಳ ಬಗ್ಗೆ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ
KARNATAKA

BREAKING: ಸಿದ್ದರಾಮಯ್ಯ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ, ವರ್ಷದ ಆಗುಹೋಗುಗಳ ಬಗ್ಗೆ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ

By kannadanewsnow0902/03/2025 1:59 PM

ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ ಹಾಗೂ ವರ್ಷದ ಆಗುಹೋಗುಗಳ ಬಗ್ಗೆ ಕೋಡಿಮಠ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಈ ಕುರಿತಂತೆ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ಧರಾಮಯ್ಯ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದಿದ್ದಾರೆ.

ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ ಶ್ರೀ ಭವಿಷ್ಯವಾಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಭದ್ರ ಎಂಬುದಾಗಿಯೇ ತಿಳಿಸಿದ್ದಾರೆ.

ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರೂ ಹಾಲು ಸಮಾಜ ಕೆಡದು. ಹಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ. ಸಿಎಂ ಕುರ್ಚಿಯಿಂದ ಬಿಡಿಸುವುದು ಕಷ್ಟ. ಅದು ಸುಲಭವೂ ಅಲ್ಲ. ಸಿಎಂ ಸಿದ್ಧರಾಮಯ್ಯ ಅವರು ಅವರಾಗೇ ಸಿಎಂ ಸ್ಥಾನ ಬಿಡಬೇಕೇ ಹೊರತು, ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ತೊಂದರೆ ತಾಪತ್ರೆಯವಿಲ್ಲ. ಮಳೆ ಬೆಳೆ ಚೆನ್ನಾಗಿ ಆಗುತ್ತದೆ. ಸುಭೀಕ್ಷೆಯಿಂದ ಕೂಡಿರಲಿದೆ. ನಾಡಿನಲ್ಲಿ ಯಾವುದೇ ಕೊರತೆ ಕಾಣೋದಿಲ್ಲ. ಯುಗಾದಿ ನಂತ್ರ ಕರ್ನಾಟಕದ ಬಗ್ಗೆ ಗೊತ್ತಾಗಲಿದೆ ಎಂದು ಕೋಠಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ.

ಪ್ರಪಂಚದಲ್ಲಿ ಭೂಕಂಪನ, ಜನರ ಸಾವು ನೋವು ಆಗುವುದು. ಕಟ್ಟಡ ಬೀಳುವುದು ಮುಂದುವರೆಯಲಿದೆ. ಭೂ ಸುನಾಮಿ, ಜಲ ಸುನಾಮಿ, ವಾಯು ಸುನಾಮಿ ಕಾಣಿಸಿಕೊಳ್ಳುತ್ತದೆ. ಇಲ್ಲಿಯವರೆಗೆ ಜಲ ಸುನಾಮಿ ಆಗಿತ್ತು. ಈ ಭಾರಿ ಭೂ ಸುನಾಮಿ ಇದೆ. ಜಲ ಸುನಾಮಿ ಹಾಗೂ ವಾಯು ಸುನಾಮಿ ಹೆಚ್ಚಾಗಲಿದೆ. ಬಾಹ್ಯ ಸುನಾಮೆ ಅಂದ್ರೆ ಬಾಹ್ಯಾಕಾಶದಲ್ಲಿ ತೊಂದರೆ ಆಗಲಿದೆ. ಮುಂದುವರೆದು ಯುಗಾದಿಯ ನಂತ್ರ ಭವಿಷ್ಯ ಹೇಳುವುದಾಗಿ ತಿಳಿಸಿದರು.

‘DCM ಡಿ.ಕೆ ಶಿವಕುಮಾರ್’ಗೆ ಈ ಸಲಹೆಮಾಡಿದ ‘ನವರಸ ನಾಯಕ ಜಗ್ಗೇಶ್’

BREAKING : ಬಿಜೆಪಿಗಿಂತಲೂ ಕಾಂಗ್ರೆಸ್ ನಲ್ಲಿ ಹೆಚ್ಚು ಕಮಿಷನ್ : ಗುತ್ತಿಗೆದಾರರ ಸಂಘ ಗಂಭೀರ ಆರೋಪ!

Share. Facebook Twitter LinkedIn WhatsApp Email

Related Posts

BREAKING : ತುಮಕೂರಲ್ಲಿ 40 ಸಾವಿರ ಲಂಚ ಸ್ವೀಕರಿಸುವಾಗಲೇ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘PSI’

31/01/2026 9:54 AM1 Min Read

BREAKING : ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಪ್ರಕರಣ ‘CID’ ತನಿಖೆಗೆ ವಹಿಸೋ ಸಾಧ್ಯತೆ

31/01/2026 9:50 AM1 Min Read

ಮಕ್ಕಳಾಗದ ದಂಪತಿಗೆ `ಸಂತಾನ ಭಾಗ್ಯ’: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ರಾಜ್ಯ ಸರ್ಕಾರ ಮಹತ್ವದ ಆದೇಶ.!

31/01/2026 9:32 AM1 Min Read
Recent News

BREAKING : ತುಮಕೂರಲ್ಲಿ 40 ಸಾವಿರ ಲಂಚ ಸ್ವೀಕರಿಸುವಾಗಲೇ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘PSI’

31/01/2026 9:54 AM

BREAKING : ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಪ್ರಕರಣ ‘CID’ ತನಿಖೆಗೆ ವಹಿಸೋ ಸಾಧ್ಯತೆ

31/01/2026 9:50 AM

ಜಗಳದಲ್ಲಿ ‘ಹೋಗಿ ಸಾಯಿ’ ಎಂದು ಹೇಳುವುದು ಆತ್ಮಹತ್ಯೆಗೆ ಪ್ರಚೋದನೆಯಲ್ಲ: ಕೇರಳ ಹೈಕೋರ್ಟ್

31/01/2026 9:43 AM

ಓವರ್‌ಟೈಮ್‌ನಲ್ಲಿ ರೆಡ್ಡಿಟ್ ಬಳಕೆ: ಉದ್ಯೋಗಿಗೆ ಸಂಬಳ ಕಡಿತದ ಬೆದರಿಕೆ ಹಾಕಿದ ಬಾಸ್

31/01/2026 9:37 AM
State News
KARNATAKA

BREAKING : ತುಮಕೂರಲ್ಲಿ 40 ಸಾವಿರ ಲಂಚ ಸ್ವೀಕರಿಸುವಾಗಲೇ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ‘PSI’

By kannadanewsnow0531/01/2026 9:54 AM KARNATAKA 1 Min Read

ತುಮಕೂರು : ನಿನ್ನೆ ತಾನೆ ಬೆಂಗಳೂರಿನಲ್ಲಿ ಚೀಟಿ ವ್ಯವಹಾರ ಸಂಬಂಧ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು 5 ಲಕ್ಷ ಲಂಚಕ್ಕೆ ಬೇಡಿಕೆ…

BREAKING : ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಪ್ರಕರಣ ‘CID’ ತನಿಖೆಗೆ ವಹಿಸೋ ಸಾಧ್ಯತೆ

31/01/2026 9:50 AM

ಮಕ್ಕಳಾಗದ ದಂಪತಿಗೆ `ಸಂತಾನ ಭಾಗ್ಯ’: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ರಾಜ್ಯ ಸರ್ಕಾರ ಮಹತ್ವದ ಆದೇಶ.!

31/01/2026 9:32 AM

BREAKING : ಮೈಸೂರಿನ ಖ್ಯಾತ ಕುಸ್ತಿಪಟು `ಟೈಗರ್ ಬಾಲಾಜಿ’ ಇನ್ನಿಲ್ಲ | Tiger Balaji passes away

31/01/2026 9:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.