ಬೆಂಗಳೂರು: ಕೆಲ ದಿನಗಳ ಹಿಂದೆ ಕೋಠಿಮಠದ ಶ್ರೀಗಳು ಪ್ರಪಂಚದಲ್ಲಿ ಭೂಕಂಪನ ಉಂಟಾಗಲಿದೆ. ಸಾವು ನೋವು ಹೆಚ್ಚಾಗಲಿದೆ ಎಂಬುದಾಗಿ ಹೇಳಿದ್ದರು. ಈ ಭವಿಷ್ಯ ಇಂದು ನಿಜವಾಗಿದೆ. ಮ್ಯಾನ್ಮಾರ್ ಹಾಗೂ ಬ್ಯಾಂಕಾಕ್ ನಲ್ಲಿ 7.7 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಉಂಟಾಗಿದೆ. ಇದರಿಂದಾಗಿ ಹಲವರು ಸಾವನ್ನುಪ್ಪಿದ್ದಾರೆ. ಮಾರ್ಚ್.2, 2025ರಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಭವಿಷ್ಯ ನುಡಿದಿದ್ದರು. ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ ಶ್ರೀ … Continue reading BIG NEWS: ನಿಜವಾಯ್ತು ಕೋಡಿಮಠ ಶ್ರೀ ಭವಿಷ್ಯ: ‘ಮ್ಯಾನ್ಮಾರ್, ಬ್ಯಾಂಕಾಕ್’ನಲ್ಲಿ ಪ್ರಬಲ ಭೂಕಂಪನ, ಹಲವರು ಸಾವು | Kodi Mutt Swamiji
Copy and paste this URL into your WordPress site to embed
Copy and paste this code into your site to embed