ಕೋಲಾರ : ಕೃಷಿ ಹೊಂಡದಲ್ಲಿ ಈಜಲು ತೆರಳಿದ ಯುವಕ : ಹೊರಬರಲು ಸಾಧ್ಯವಾಗದೆ ಸಾವು

ಕೋಲಾರ : ಕೃಷಿ ಹೊಂಡದಲ್ಲಿ ಈಜಲು ತೆರಳಿದ 20 ವರ್ಷದ ಯುವಕ ಹೊಂಡದಲ್ಲಿ ಸಿಲುಕಿಕೊಂಡು ಹೊರಬರಲು ಸಾಧ್ಯವಾಗದೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೆರಂಡಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. `ವಾಟ್ಸಪ್’ ಬಳಕೆದಾರರೇ ಎಚ್ಚರ : ಈ 3 ಸಂದೇಶಗಳ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯಲ್ಲಿರುವ ಹಣವೇ ಖಾಲಿ! 20 ವರ್ಷದ ಲಿಖಿತ್ ಎನ್ನುವ ಯುವಕ ನಿರುಪಾಲಾಗಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೆರಂಡಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೃಷಿ … Continue reading ಕೋಲಾರ : ಕೃಷಿ ಹೊಂಡದಲ್ಲಿ ಈಜಲು ತೆರಳಿದ ಯುವಕ : ಹೊರಬರಲು ಸಾಧ್ಯವಾಗದೆ ಸಾವು