ಕೋಲಾರ : ಪತಿಯಿಂದ ವರದಕ್ಷಿಣೆ ಕಿರುಕುಳ : ಬೇಸತ್ತ ಪತ್ನಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು!

ಕೋಲಾರ : ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಪತ್ನಿ ಒಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕಂಗನಲ್ಲೂರು ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನ ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ. ಸೌಮ್ಯ ಕಳೆದ ರಾತ್ರಿ ಬಂಗಾರಪೇಟೆಯಲ್ಲಿರುವ ಅಮರಾವತಿ ನಗರದಲ್ಲಿರುವ ತನ್ನ ತವರು ಮನೆಗೆ ಬಂದಿದ್ದಳು. ತಡರಾತ್ರಿ ಎಲ್ಲರೂ ಮಲಗಿಕೊಂಡ ವೇಳೆ, ಸೌಮ್ಯ ಮನೆಯಿಂದ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಇನ್ನು ಕಳೆದ ಎರಡು ವರ್ಷದ ಹಿಂದೆ … Continue reading ಕೋಲಾರ : ಪತಿಯಿಂದ ವರದಕ್ಷಿಣೆ ಕಿರುಕುಳ : ಬೇಸತ್ತ ಪತ್ನಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು!