ಕೋಲಾರ : ಕೋಲಾರದಲ್ಲಿ ಇಂದು ಕಾಂಗ್ರೆಸ್ ನಾಯಕರ ಎರಡು ಬಣಗಳ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತ ತಲುಪಿದೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಕೆ ಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬೆಂಬಲಿಗರ ನಡುವೆ ಗಲಭೆ ನಡೆದಿದ್ದು,, ಕೊನೆಗೆ ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು ಎನ್ನಲಾಗಿದೆ. ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಭೆಗೆ ಕಾರಣವಾಗಿದೆ ಎನ್ನಲಾಗಿದೆ.

ಕೊನೆಗೆ ಕಾಂಗ್ರೆಸ್ ನಾಯಕರು ಬೆಂಬಲಿಗರನ್ನು ಸಮಾಧಾನ ಪಡಿಸಿದ್ದು, ನಾವು ಎಲ್ಲರೂ ಒಟ್ಟಾಗಿ ಸಿದ್ದರಾಮಯ್ಯರನ್ನು ಗೆಲ್ಲಿಸೋಣ ಎಂದು ಮನವಿ ಮಾಡಿದ್ದಾರೆ.

BIGG NEWS : ‘RBI’ ಎಂಪಿಸಿ ಸಭೆ ಆರಂಭ ; ಮತ್ತೆ ‘ರೆಪೊ ದರ’ ಹೆಚ್ಚಳ ಸಾಧ್ಯತೆ |RBI MPC meeting

ದತ್ತಪೀಠ ವಿವಾದ : ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಎಂದ ಸಿ.ಟಿ ರವಿ |C.T Ravi

Share.
Exit mobile version