BIGG NEWS: ಕೊಲ್ಲೂರು- ಕೊಡಚಾದ್ರಿ ರೋಪ್-ವೇ; ಕೇಂದ್ರ ತಂಡದ ಸ್ಥಳ ಪರಿಶೀಲನೆ

ಕೊಲ್ಲೂರು: ಕೊಲ್ಲೂರು- ಕೊಡಚಾದ್ರಿ ನಡುವಿನ ಕೇಂದ್ರ ಸರ್ಕಾರ ರೋಪ್-ವೇ ಯೋಜನೆಗೆ ಒಪ್ಪಿಗೆ ನೀಡಿದೆ. 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಪರ್ವತಮಾಲಾ ಯೋಜನೆಯಡಿ ಕೊಡಚಾದ್ರಿಗೆ ರೋಪ್‌-ವೇ ನಿರ್ಮಾಣ ಮಾಡಲಾಗುತ್ತದೆ. ಯೋಜನೆಯ ಪ್ರಾಥಮಿಕ ಕಾರ್ಯಗಳು ಆರಂಭವಾಗಿವೆ. BIGG NEWS: ಮತದಾರ ಮಾಹಿತಿ ಹಗರಣ: ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಲಿರುವ ಕಾಂಗ್ರೆಸ್‌ ನಾಯಕರು   ಕೇಂದ್ರದ ಭೂ ಸಾರಿಗೆ ಮಂತ್ರಾಲಯದ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ-ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ … Continue reading BIGG NEWS: ಕೊಲ್ಲೂರು- ಕೊಡಚಾದ್ರಿ ರೋಪ್-ವೇ; ಕೇಂದ್ರ ತಂಡದ ಸ್ಥಳ ಪರಿಶೀಲನೆ