BIGG NEWS : ಕೊಪ್ಪಳ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ : KKRTC ಹೆಚ್ಚುವರಿ ಬಸ್ ಓಡಾಟ

ಕೊಪ್ಪಳ : ಜಿಲ್ಲೆಯ  ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಲಕ್ಷಾಂತರ ಭಕ್ತರ ಆಗಮನ ಹಿನ್ನಲೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಹೆಚ್ಚುವರಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ. Watch : ಅಯ್ಯೋ.. ಸಮುದ್ರದಲ್ಲಿ ಪ್ಲಾಸ್ಟಿಕ್ ಚೀಲಕ್ಕೆ ಸಿಲುಕಿ ಒದ್ದಾಡುತ್ತಿರೋ ಮೀನನ್ನು ರಕ್ಷಿಸಿದ ಡೈವರ್ : ವಿಡಿಯೋ ವೀಕ್ಷಿಸಿ ಜನವರಿ 8, 9 ಮತ್ತು 10ರಂದು ಗವಿಸಿದ್ದೇಶ್ವರ ಜಾತ್ರೆ ನಡೆಯಲಿದ್ದು, ನಾನಾ ಜಿಲ್ಲೆಗಳಿಂದ ಭಕ್ತ ಆಗಮನ ಹೆಚ್ಚಾಗುವ ಹಿನ್ನೆಲೆ ಹೆಚ್ಚುವರಿ ಬಸ್ ಓಡಾಟ ವ್ಯವಸ್ಥೆ ಮಾಡಲಾಗಿದೆ.  ಹೆಚ್ಚುವರಿ ಬಸ್‌ಗಳು … Continue reading BIGG NEWS : ಕೊಪ್ಪಳ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ : KKRTC ಹೆಚ್ಚುವರಿ ಬಸ್ ಓಡಾಟ