BIGG NEWS: ಕೊಪ್ಪಳದ ಹುಲಿಹೈದರ ಗುಂಪು‌ ಘರ್ಷಣೆ ಬಳಿಕ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಪ್ಪಳ: ಜಿಲ್ಲೆಯ ಹುಲಿಹೈದರ್‌ ಗುಂಪು ಘರ್ಷಣೆ ಘಟನೆ ವೇಳೆ ಗ್ರಾಮ ತೊರಿದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. BIGG NEWS: ಮುರುಘಾಶ್ರೀಗಳ ಅಕ್ಷಮ್ಯ ಅಪರಾಧ: ತಕ್ಕ ಶಿಕ್ಷೆಯಾಗಬೇಕು; ಬಿ.ಎಸ್.ಯಡಿಯೂರಪ್ಪ   ಕಳೆದ 3 ತಿಂಗಳಿನಿಂದ ನಾಗರಾಜ ಹನುಮಂತಪ್ಪ ಎಂಬ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದ. ಆದ್ರೆ ಈಗ ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ದೇಹ ಪತ್ತೆಯಾಗಿದೆ. ಹುಲಿಹೈದರ್ ಗಲಾಟೆಯಲ್ಲಿ ಮೃತನ ತಂದೆ ಮತ್ತು ಅಣ್ಣನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಕಳೆದ 3 … Continue reading BIGG NEWS: ಕೊಪ್ಪಳದ ಹುಲಿಹೈದರ ಗುಂಪು‌ ಘರ್ಷಣೆ ಬಳಿಕ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ