‘ಭೂತಾರಾಧನೆ’ ಹಿಂದೂ ಸಂಸ್ಕೃತಿಯ ಒಂದು ಭಾಗ : ನಟ ಚೇತನ್ ಹೇಳಿಕೆಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್

ಬೆಂಗಳೂರು :   ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಪೋಸ್ಟ್‌ ವಿಚಾರದ  ಬಗ್ಗೆ ಬೆಂಗಳೂರಲ್ಲಿ ನಟ ಚೇತನ್‌ ಮಾತನಾಡಿ  ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲʼ ಎಂದು ಸ್ಪಷ್ಟನೆ ನೀಡಿದ್ದಾರೆ.  ಇದೀಗ ನಟ ಚೇತನ್ ಹೇಳಿಕೆಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್  ನೀಡಿದ್ದು, ಯಾರು ಏನು ಚರ್ಚೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ, ಭೂತಾರಾಧನೆ ಹಿಂದೂ ಸಂಸ್ಕೃತಿಯ ಒಂದು ಭಾಗ ಎಂದಿದ್ದಾರೆ. ‘ನಾವೆಲ್ಲಾ ಹಿಂದೂಗಳು, ದೈವಗಳು ನಮ್ಮ ಕಷ್ಟವನ್ನು ಬಗೆಹರಿಸುತ್ತದೆ ಎಂದು ನಂವಬಿಕೊಂಡು ಬಂದಿದ್ದೇವೆ. ಭೂತರಾಧನೆ ಮಾಡುತ್ತಿರೋ ನಾವು ಹಿಂದೂಗಳಾಗಿ … Continue reading ‘ಭೂತಾರಾಧನೆ’ ಹಿಂದೂ ಸಂಸ್ಕೃತಿಯ ಒಂದು ಭಾಗ : ನಟ ಚೇತನ್ ಹೇಳಿಕೆಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್