ಬೆಂಗಳೂರಿನ KSRTC ಕೇಂದ್ರ ಕಚೇರಿ ಆವರಣದಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ರಾಜ್ಯಾಧ್ಯಂತ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಸರ್ಕಾರ ಕರೆ ಕೊಟ್ಟಿದ್ದಂತ ಈ ಕಾರ್ಯಕ್ರಮದಲ್ಲಿ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳು ಕೂಡ ಭಾಗವಹಿಸಿದ್ದರು. ಬೆಂಗಳೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿ ಆವರಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಸುವ ಮೂಲಕ, ಸಾಥ್ ನೀಡಲಾಯಿತು. ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ (ಡಿಆರ್) ಗೆ ಸಂಬಂಧಿಸಿದಂತೆ ಆದೇಶ ಹೌದು.. ಕರ್ನಾಟಕ ಸರ್ಕಾರದ ಕನ್ನಡ … Continue reading ಬೆಂಗಳೂರಿನ KSRTC ಕೇಂದ್ರ ಕಚೇರಿ ಆವರಣದಲ್ಲಿ ಮೊಳಗಿದ ಕೋಟಿ ಕಂಠ ಗಾಯನ