Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

25/08/2025 8:53 PM

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; 10,277 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ

25/08/2025 8:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಕೆಪಿಸಿಸಿ’ಯಲ್ಲಿ ಮಹತ್ವದ ಬದಲಾವಣೆ: 44 ಉಪಾಧ್ಯಕ್ಷರು, 144 ಪ್ರಧಾನ ಕಾರ್ಯದರ್ಶಿಗಳ ನೇಮಕ | KPCC Office Bearers
KARNATAKA

BREAKING: ‘ಕೆಪಿಸಿಸಿ’ಯಲ್ಲಿ ಮಹತ್ವದ ಬದಲಾವಣೆ: 44 ಉಪಾಧ್ಯಕ್ಷರು, 144 ಪ್ರಧಾನ ಕಾರ್ಯದರ್ಶಿಗಳ ನೇಮಕ | KPCC Office Bearers

By kannadanewsnow0903/04/2024 6:16 PM

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಬರೋಬ್ಬರಿ 44 ಉಪಾಧ್ಯಕ್ಷರು, 144 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶಿಸಿದ್ದಾರೆ.

ಈ ಕುರಿತಂತೆ ಇಂದು ಆದೇಶ ಹೊರಡಿಸಿದ್ದು, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಪರಿಷ್ಕೃತ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಕರ್ನಾಟಕ ಪ್ರದೇಶದ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಖಜಾಂಚಿ, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿರೋದಾಗಿ ಹೇಳಿದ್ದಾರೆ.

ಅಂದಹಾಗೇ ಉಪಾಧ್ಯಕ್ಷರಾಗಿ ಡಾ.ಬಿಎಲ್ ಶಂಕರ್, ಅಜಯ್ ಕುಮಾರ್ ಶರನಾಯ್ಕ್, ಮೆಹಬೂಬ್ ಸುಡ್ಗರ್, ಆನಂದ್ ನ್ಯಾಮಗೌಡ, ವಿಎಸ್ ಉಗ್ರಪ್ಪ, ಒಬೆದುಲ್ಲ ಶರೀಫ್ ಸೇರಿದಂತೆ 44 ಮಂದಿಯನ್ನು ನೇಮಕ ಮಾಡಲಾಗಿದೆ.

ಇನ್ನೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ದಯಾನಂದ್ ಎಸ್ ಪಾಟೀಲ್, ಕೊಡಿಹಳ್ಳಿ ಎನ್ ಐ, ಮುರುಳಿ ಕೃಷ್ಣ.ಬಿ, ಹುಮಾಯೂನ್ ಖಾನ್, ಡಾ.ಉಮೇಶ್ ಬಾಬು, ಜಿಎ ಭಾವ, ಜೆ ಹುಚ್ಚಪ್ಪ, ಪ್ರಭಾಕರ ರೆಡ್ಡಿ, ಎ ಕೆಂಚೇಗೌಡ, ಮದನ್ ಪಟೇಲ್, ಕವಿತಾ ರೆಡ್ಡಿ, ಲಾವಣ್ಯ ಬಲ್ಲಾಳ್, ವಿಠಲ್ ಯಾದವ್ ಸುರಪುರ, ನಿವೇದಿತ್ ಆಳ್ವ, ಸೌಮ್ಯ ರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಅನಿಲ್ ಕುಮಾರ್ ಸೇರಿದಂತೆ 144 ಮಂದಿಯನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಕಜಾಂಚಿಯಾಗಿ ವಿನಾಯ್ ಕಾರ್ತಿಕ್, ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥರಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು, ಕೋ ಛೇರ್ಮನ್ ಆಗಿ ಐಶ್ವರ್ಯ ಮಹದೇವ್, ಉಪಾಧ್ಯಕ್ಷರಾಗಿ ಈ ಸತ್ಯಪ್ರಕಾಶ್ ನೇಮಕ ಮಾಡಲಾಗಿದೆ.

ಸೋಷಿಯಲ್ ಮೀಡಿಯಾ ಕೋ ಛೇರ್ಮನ್ ಆಗಿ ವಿಜಯ್ ಮತ್ತಿಕಟ್ಟಿ, ನಿಖೆತ್ ರಾಜ್ ಮೌರ್ಯ ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶಿಸಿದ್ದಾರೆ.

ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

BREAKING : ಬಂಧನ ಪ್ರಶ್ನಿಸಿ ದೆಹಲಿ ಸಿಎಂ ‘ಕೇಜ್ರಿವಾಲ್’ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆ: 44 ಉಪಾಧ್ಯಕ್ಷರು. 144 ಪ್ರಧಾನ ಕಾರ್ಯದರ್ಶಿಗಳ ನೇಮಕ KPCC appoints 44 vice-presidents. 144 general secretaries
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

25/08/2025 8:53 PM1 Min Read

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

25/08/2025 8:16 PM1 Min Read
Recent News

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

25/08/2025 8:53 PM

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM

ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; 10,277 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ

25/08/2025 8:40 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

25/08/2025 8:16 PM
State News
KARNATAKA

ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

By kannadanewsnow0925/08/2025 8:53 PM KARNATAKA 1 Min Read

ಬೆಂಗಳೂರು: ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಭ ಕೋರಿದ್ದಾರೆ. ಇಂದು…

Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

25/08/2025 8:49 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಅರ್ಜಿ ಹಾಕದಿದ್ದರೂ ಪೌತಿ ಖಾತೆ, ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

25/08/2025 8:16 PM

ಆ.26ರವರೆಗೆ ಸಿಇಟಿ 2ನೇ ಸುತ್ತಿಗೆ ಮುಂಗಡ ಪಾವತಿಗೆ ಅವಧಿ ವಿಸ್ತರಣೆ

25/08/2025 7:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.