ಜೂ.1ರಂದು ನಿಗದಿಯಾಗಿದ್ದ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ಸಭೆ ಮುಂದೂಡಿಕೆ

ಬೆಂಗಳೂರು: ಜೂನ್.1ರಂದು ಕೆಪಿಸಿಸಿ ಪದಾಧಿಕಾರಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಸಭೆಯನ್ನು ನಡೆಸೋದಕ್ಕೆ ನಿಗದಿ ಪಡಿಸಲಾಗಿತ್ತು. ಈ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ಪಕ್ಷದ ಸಂಘಟನೆ, ಬಲವರ್ಧನೆ ಇನ್ನಿತರ ಪ್ರಮುಖ ಪಕ್ಷ ಸಂಘಟನಾತ್ಮಕ ವಿಷಯಗಳ ಬಗ್ಗೆ ಚರ್ಚಿಸಲು ದಿನಾಂಕ 01-06-2024ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು ಎಂದಿದ್ದಾರೆ. ಜೂನ್.1ರಂದು ನಿಗದಿ ಪಡಿಸಲಾಗಿದ್ದಂತ ಕೆಪಿಸಿಸಿ ಪದಾಧಿಕಾರಿಗಳ … Continue reading ಜೂ.1ರಂದು ನಿಗದಿಯಾಗಿದ್ದ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ಸಭೆ ಮುಂದೂಡಿಕೆ