Big Breaking News: ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿ ನಾಲ್ವರಿಗೆ ಜಾಮೀನು | DK Shivakumar

ನವದೆಹಲಿ: ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಸೇರಿದಂತೆ ನಾಲ್ವರು ಆರೋಪಿಗಳಿಗೆ ದೆಹಲಿಯ ಇಡಿ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿಯಲ್ಲಿ ವೇದಾವತಿ ನದಿಯಲ್ಲಿ ಸಿಲುಕಿ 25 ಕಾರ್ಮಿಕರ ಪರದಾಟ: 2 ಗಂಟೆಯೇ ಕಳೆದರೂ ಬಾರದ ರಕ್ಷಣಾ ಸಿಬ್ಬಂದಿ ಈ ಸಂಬಂಧ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಇಂದು ಜಾರಿ ನಿರ್ದೇಶನಾಲಯದ ಜನಪ್ರತಿನಿಧಿಗಳ ವಿಶೇಷ … Continue reading Big Breaking News: ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿ ನಾಲ್ವರಿಗೆ ಜಾಮೀನು | DK Shivakumar