ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ‘ಕಾಂಗ್ರೆಸ್’ನಿಂದ ಪ್ರಧಾನಿಗೆ ಪತ್ರ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ( Prime Minister ) ಕಾಂಗ್ರೆಸ್ ಪಕ್ಷದ ( Congress Party ) ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ( BJP Government ) ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( KPCC President DK Shivakumar ) ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ … Continue reading ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ‘ಕಾಂಗ್ರೆಸ್’ನಿಂದ ಪ್ರಧಾನಿಗೆ ಪತ್ರ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್