ಮಾಜಿ ಸ್ವೀಕರ್ ರಮೇಶ್ ಕುಮಾರ್ ಹೇಳಿಕೆ ಸಮರ್ಥಿಸಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಹುಬ್ಬಳ್ಳಿ: ನಿನ್ನೆ ರಮೇಶ್ ಕುಮಾರ್ ( Farmer Speaker Ramesh Kumar ) ಮೂರು ತಲೆಮಾರಿಗಾಗುವಷ್ಟು ಕಾಂಗ್ರೆಸ್ ಆಸ್ತಿ-ಹಣ ಮಾಡಿಕೊಂಡಿದೆ ಎಂಬ ಹೇಳಿಕೆದ್ದರು. ಅವರು ಹೇಳಿದ್ದು ಸರಿಯಾಗಿದೇ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಅವರು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ‘ವಿದ್ಯುತ್ ಶಾಕ್’ನಿಂದ ವ್ಯಕ್ತಿ ಬಲಿ ಪ್ರಕರಣ: ಕಂಬಿ ಕಳವು ಮಾಡಲು ಹೋಗಿ ‘ಶಾಕ್’ನಿಂದ ಸಾವು – ಬೆಸ್ಕಾಂ ಸ್ಪಷ್ಟನೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ … Continue reading ಮಾಜಿ ಸ್ವೀಕರ್ ರಮೇಶ್ ಕುಮಾರ್ ಹೇಳಿಕೆ ಸಮರ್ಥಿಸಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್