BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಗ್ಯದಲ್ಲಿ ದಿಢೀರ್‌ ಏರುಪೇರು | D.K.Shivakumar

ಬೆಂಗಳೂರು : ಹಣ ವರ್ಗವಣೆ ವಿಚಾರಕ್ಕೆ ಸಂಬಂಧಪಟ್ಟಂತೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದರು. ಈ ಸಂದರ್ಭದಲ್ಲಿ ಡಿಕೆಶಿ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಡಿ ವಿಚಾರಣೆ ಬಳಿಕ ಡಿ ಕೆ ಶಿವಕುಮಾರ್‌ ಹೇಳಿದ್ದಿಷ್ಟು ಜ್ವರ ಹೆಚ್ಚಾಗಿರುವುದರಿಂದ ದೆಹಲಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಡಿ ಡ್ರಿಲ್‌ ಆಗಮಿಸಿದ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾಗಿದೆ. ಎಂಬ ಮಾಹಿತಿ ಲಭ್ಯವಾಗಿದೆ. ಇಡಿ ವಿಚಾರಣೆ ಬಳಿಕ ಡಿ ಕೆ ಶಿವಕುಮಾರ್‌ ಹೇಳಿದ್ದಿಷ್ಟು ನಿನ್ನೆ ವೇಳೆ … Continue reading BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಗ್ಯದಲ್ಲಿ ದಿಢೀರ್‌ ಏರುಪೇರು | D.K.Shivakumar