Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

09/01/2026 8:37 PM

ಜ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut In Bengaluru

09/01/2026 8:34 PM

ನಾಳೆ, ನಾಡಿದ್ದು ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

09/01/2026 7:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಜನಪ್ರತಿನಿಧಿಯಾಗಲು ಅನರ್ಹ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಕಿಡಿ
KARNATAKA

ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಜನಪ್ರತಿನಿಧಿಯಾಗಲು ಅನರ್ಹ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಕಿಡಿ

By kannadanewsnow0919/09/2024 5:20 PM

ಬೆಂಗಳೂರು: ಜನರ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡಿ ಎಂದು ಜನರು ಮತ ನೀಡಿ ಗೆಲ್ಲಿಸಿ ಕಳುಹಿಸಿದರೆ, ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಯಾಗಲು ಅನರ್ಹರು ಎಂಬುದಾಗಿ ಕೆಪಿಸಿಸಿ ಕಾರ್ಯಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ಕಿಡಿಕಾರಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನರ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡಿ ಎಂದು ಜನರು ಮತ ನೀಡಿ ಗೆಲ್ಲಿಸಿ ಕಳುಹಿಸಿದರೆ, ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಯಾಗಲು ಅನರ್ಹರು ಎಂಬುದಾಗಿ ಹೇಳಿದರು.

ಬಿಜೆಪಿಯ ಆಂತರ್ಯದ ಮಾತುಗಳನ್ನು ಮುನಿರತ್ನ ಹೊರಗೆ ಹಾಕಿದ್ದಾರೆ. ಪರಿಶಿಷ್ಟರು ಒಕ್ಕಲಿಗರು ಅದರಲ್ಲೂ ಮಹಿಳೆಯರ ಬಗ್ಗೆ ಅತ್ಯಂತ ಹೀನವಾಗಿ ಮಾತನಾಡಿರುವ ಅವರ ನಡೆ ಖಂಡನೀಯ. ಮುನಿರತ್ನ ಅವರ ಕೆಟ್ಟ ಮಾತುಗಳನ್ನು ಯಾರು ಕೂಡ ಸಹಿಸಲಾಗುವುದಿಲ್ಲ ಎಂದರು.

ಹೆಚ್ಐವಿ ಸೋಂಕಿತರ ರಕ್ತವನ್ನು ತೆಗೆದುಕೊಂಡು ರಾಜಕಾರಣಿಗಳಿಗೆ ನೀಡಿ ಸೋಂಕನ್ನು ಹರಡುವಂತಹ ಹೀನ ಕೃತ್ಯವನ್ನು ಆ ವ್ಯಕ್ತಿ ಮಾಡಲು ತೊಡಗುತ್ತಾನೆ ಎಂದರೆ ಪ್ರಪಂಚದಲ್ಲಿ ಯಾರೂ ಸಹ ಇಂತಹ ಕೀಳು ಮಟ್ಟಕ್ಕೆ ಇಳಿದಿರುವ ಉದಾಹರಣೆ ನಮ್ಮ ಮುಂದಿಲ್ಲ. ಹೆಣ್ಣು ಮಕ್ಕಳನ್ನು ಮಂಚಕ್ಕೆ ಕರೆಯುವ ವ್ಯಕ್ತಿಯನ್ನು ಬಿಜೆಪಿ ಬೆಂಬಲಿಸುತ್ತಿದೆ. ಆರ್. ಅಶೋಕ್, ಪ್ರಹ್ಲಾದ್ ಜೋಷಿ ಅಂತವರು ಸಹ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದರೆ ಅವರೆಲ್ಲಾ ರಾಜಕೀಯ ಅಧಪತನಕ್ಕೆ ಇಳಿದಿದ್ದಾರೆ ಎಂದರು.

ಇಂತಹ ರಾಕ್ಷಸರು, ವಿಕೃತ ಕಾಮಿಗಳ ವಿರುದ್ಧ ಸೂಕ್ತವಾದ ತನಿಖೆ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು, ಅಮಿತ್ ಶಾ ಅವರು ಸಾರ್ವಜನಿಕವಾಗಿ ಮಾತನಾಡಬೇಕು. ಮುನಿರತ್ನ ಅವರ ಮೇಲೆ ಇರುವ ಪ್ರಕಾರಣವನ್ನು ಸುಮೋಟೋ ಪ್ರಕರಣವನ್ನಾಗಿ ಪರಿವರ್ತಿಸಬೇಕು. ಯಾವುದೇ ಕಾರಣಕ್ಕೂ ಇವರನ್ನು ಹೊರಗೆ ಬಿಡಬಾರದು. ಯಾರು ಊಟ ಹಾಕುತ್ತಾರೋ ಅವರಿಗೆ ಕಚ್ಚುವಂತಹ ಮನಸ್ಥಿತಿಯ ವ್ಯಕ್ತಿ ಮುನಿರತ್ನ. ಈತ ಒಬ್ಬ ಗೂಂಡಾ ರಾಜಕಾರಣಿ ಎಂಬುದಾಗಿ ವಾಗ್ಧಾಳಿ ನಡೆಸಿದರು.

ಮುನಿರತ್ನ ಅವರ ಮೇಲೆ ಹನಿಟ್ರ್ಯಾಪ್ ಅಂತಹ ಅನೇಕ ಘೋರ ಕೃತ್ಯಗಳು ಮಾಡಿದ ಆರೋಪಗಳಿವೆ. ಈತನ ಮೇಲೆ ಭ್ರಷ್ಟಾಚಾರದ ಆರೋಪಗಳು ಸಹ ಇವೆ. ಈತನ ಮೇಲೆ ಅನೇಕ ಕಡೆ ಎಫ್ಐಆರ್ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಸಾಕಷ್ಟು ಪ್ರಕರಣಗಳು ಹೊರಗೆ ಬರುತ್ತವೆ ಎಂದರು.

ಕಾಂಗ್ರೆಸ್ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲೆಲ್ಲಿ ಅಕ್ರಮಗಳನ್ನು ಎಸಗಿದ್ದಾರೆ ಅವೆಲ್ಲವನ್ನೂ ಕೂಲಂಕುಶವಾಗಿ ಪರಿಶೀಲಿಸಿ, ಸೂಕ್ತ ತನಿಖೆ ನಡೆಸಿ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದರು.

BREAKING: ರಾಜ್ಯದ 1 ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್: ಅ.21ರಂದು ಮತದಾನ

‘ಅಕ್ಸೆಂಚರ್ ಉದ್ಯೋಗಿ’ಗಳಿಗೆ ಬಿಗ್ ಶಾಕ್: 6 ತಿಂಗಳು ಬಡ್ತಿ ವಿಳಂಬ, ಭಾರತದಲ್ಲಿ ವೇತನವೂ ಹೆಚ್ಚಳವಿಲ್ಲ | Accenture Delays Promotions

ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ CISCO | Lay offs

Share. Facebook Twitter LinkedIn WhatsApp Email

Related Posts

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

09/01/2026 8:37 PM3 Mins Read

ಜ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut In Bengaluru

09/01/2026 8:34 PM1 Min Read

ನಾಳೆ, ನಾಡಿದ್ದು ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

09/01/2026 7:45 PM1 Min Read
Recent News

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

09/01/2026 8:37 PM

ಜ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut In Bengaluru

09/01/2026 8:34 PM

ನಾಳೆ, ನಾಡಿದ್ದು ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

09/01/2026 7:45 PM

BIG UPDATE: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ 9 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

09/01/2026 7:36 PM
State News
KARNATAKA

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

By kannadanewsnow0909/01/2026 8:37 PM KARNATAKA 3 Mins Read

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತದೆ. ಕೆಟ್ಟ ಸಮಯ ಒಳ್ಳೆಯ…

ಜ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut In Bengaluru

09/01/2026 8:34 PM

ನಾಳೆ, ನಾಡಿದ್ದು ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

09/01/2026 7:45 PM

BREAKING: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ: SC ಒಳಮೀಸಲಾತಿ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

09/01/2026 6:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.