ಬೆಂಗಳೂರು: ಜನರ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡಿ ಎಂದು ಜನರು ಮತ ನೀಡಿ ಗೆಲ್ಲಿಸಿ ಕಳುಹಿಸಿದರೆ, ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಯಾಗಲು ಅನರ್ಹರು ಎಂಬುದಾಗಿ ಕೆಪಿಸಿಸಿ ಕಾರ್ಯಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್ ಕಿಡಿಕಾರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನರ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡಿ ಎಂದು ಜನರು ಮತ ನೀಡಿ ಗೆಲ್ಲಿಸಿ ಕಳುಹಿಸಿದರೆ, ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಯಾಗಲು ಅನರ್ಹರು ಎಂಬುದಾಗಿ ಹೇಳಿದರು. ಬಿಜೆಪಿಯ ಆಂತರ್ಯದ ಮಾತುಗಳನ್ನು ಮುನಿರತ್ನ ಹೊರಗೆ ಹಾಕಿದ್ದಾರೆ. ಪರಿಶಿಷ್ಟರು … Continue reading ಲಜ್ಜೆಗೆಟ್ಟು ನಡೆದುಕೊಂಡಿರುವ ಶಾಸಕ ಮುನಿರತ್ನ ಜನಪ್ರತಿನಿಧಿಯಾಗಲು ಅನರ್ಹ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಕಿಡಿ
Copy and paste this URL into your WordPress site to embed
Copy and paste this code into your site to embed