Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

29/10/2025 6:51 PM

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

29/10/2025 6:37 PM

ನಿಮ್ಮ ‘ಲಿವರ್’ ಶುದ್ಧೀಕರಿಸಲು ಈ 6 ‘ಸೂಪರ್ಫುಡ್’ಗಳನ್ನು ಸೇವಿಸಿ.!

29/10/2025 6:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KPCL ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ: KEAಯಿಂದ ಅಂತಿಮ ‘ಅಂಕಪಟ್ಟಿ’ ಪ್ರಕಟ
KARNATAKA

KPCL ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ: KEAಯಿಂದ ಅಂತಿಮ ‘ಅಂಕಪಟ್ಟಿ’ ಪ್ರಕಟ

By kannadanewsnow0912/06/2024 4:17 PM

ಬೆಂಗಳೂರು: ಕೆಪಿಸಿಎಲ್ ನ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ ಸಂಬಂಧ 622 ಹುದ್ದೆಗಳ ನೇಮಕಕ್ಕೆ ನಡೆಸಲಾಗಿದ್ದಂತ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಪಟ್ಟಿಯನ್ನು ಕೆಇಎ ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( Karnataka Examinations Authority-KEA) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ದಿನಾಂಕ 18-02-2024 ರಂದು ನಡೆಸಲಾಗಿದೆ ಎಂದು ತಿಳಿಸಿದೆ.

ಸದರಿ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು 17-04-2024 ರಂದು ಪ್ರಕಟಿಸಲಾಗಿದೆ. ಹುದ್ದೆವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ದಿನಾಂಕ 03-05-2024 ರಂದು ಪ್ರಕಟಿಸಿ ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿತ್ತು. ಅದರಂತೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ. ಕಳೆದ ಬಾರಿ ನಡೆಸಿದ ಪರೀಕ್ಷೆಯಂತೆ ಈ ಬಾರಿಯೂ, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕಾರಾತ್ಮಕ ಅಂಕವನ್ನು ಕಡಿತಗೊಳಿಸಿ ಅಂತಿಮ ಅಂಕ ಪಟ್ಟಿಯನ್ನು ಸಿದ್ಧಪಡಿಸುವಂತೆ ಕೆಪಿಸಿಎಲ್ ಸಂಸ್ಥೆಯಿಂದ ಲಿಖಿತ ರೂಪದಲ್ಲಿ ಸೂಚಿಸಿದೆ ಎಂದು ಹೇಳಿದೆ.

ಅದರಂತೆ ಹುದ್ದೆವಾರು ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂತಿಮ ಅಂಕ ಪಟ್ಟಿಯನ್ನು ಸಿದ್ಧಪಡಿಸಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಮತ್ತು ಸದರಿ ಅಂತಿಮ ಅಂಕ ಪಟ್ಟಿಯನ್ನು ಕೆಪಿಸಿಎಲ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು. ಕೆಪಿಸಿಎಲ್‌ ಸಂಸ್ಥೆಯಿಂದ ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದೆ.

ಅಲ್ವ ಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 72.78 ಕೋಟಿ ಶಿಕ್ಷಣ ಸಾಲ- ಸಚಿವ ಜಮೀರ್ ಅಹ್ಮದ್

ಜಮ್ಮು-ಕಾಶ್ಮೀರದ ಕಥುವಾದಲ್ಲಿ ‘ಎನ್ಕೌಂಟರ್’ಗೆ ಇಬ್ಬರು ಉಗ್ರರು ಬಲಿ: ಓರ್ವ ಯೋಧ ಹುತಾತ್ಮ

Share. Facebook Twitter LinkedIn WhatsApp Email

Related Posts

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

29/10/2025 6:51 PM1 Min Read

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

29/10/2025 6:37 PM1 Min Read

ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?

29/10/2025 6:28 PM2 Mins Read
Recent News

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

29/10/2025 6:51 PM

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

29/10/2025 6:37 PM

ನಿಮ್ಮ ‘ಲಿವರ್’ ಶುದ್ಧೀಕರಿಸಲು ಈ 6 ‘ಸೂಪರ್ಫುಡ್’ಗಳನ್ನು ಸೇವಿಸಿ.!

29/10/2025 6:36 PM

ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?

29/10/2025 6:28 PM
State News
KARNATAKA

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

By kannadanewsnow0929/10/2025 6:51 PM KARNATAKA 1 Min Read

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ…

ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

29/10/2025 6:37 PM

ನಿಮ್ಮ ಮನೆಗೆ ಮಾಟ-ಮಂತ್ರ ತಾಗ ಬಾರದು ಅಂದ್ರೆ ಏನು ಮಾಡಬೇಕು ಗೊತ್ತೇ?

29/10/2025 6:28 PM

BREAKING: ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಳಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

29/10/2025 6:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.