Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ : ಅಂಗೈ ಮೇಲೆ ಡೆತ್ ನೋಟ್ ಬರೆದು ವೈದ್ಯೆ ಆತ್ಮಹತ್ಯೆ.!

24/10/2025 11:48 AM

ಛತ್ ಪೂಜಾ 2025: ಭಾರತದಾದ್ಯಂತ 38,000 ಕೋಟಿ ರೂ.ಗಳ ವ್ಯಾಪಾರವನ್ನು ಸೃಷ್ಟಿ: CAIT

24/10/2025 11:38 AM

BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶರಿಂದ ಹಿಟ್ & ರನ್ : ಮಹಿಳೆಯ ಕಾಲು ಮುರಿತ, ಕೇಸ್ ದಾಖಲು

24/10/2025 11:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನಾಳೆಯಿಂದ ‘KPSC ಇಲಾಖಾ ಪರೀಕ್ಷೆ’ ಆರಂಭ: ಇಲ್ಲಿದೆ ‘ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ
KARNATAKA

BIG NEWS: ನಾಳೆಯಿಂದ ‘KPSC ಇಲಾಖಾ ಪರೀಕ್ಷೆ’ ಆರಂಭ: ಇಲ್ಲಿದೆ ‘ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ

By kannadanewsnow0906/06/2024 4:12 PM

ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜ್ ಅವರು ಮಾಹಿತಿ ನೀಡಿದರು.

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗಳಿಗೆ ನಡೆಸಲಾಗುವ ಇಲಾಖಾ ಪರೀಕ್ಷೆಗಳು ಇದಾಗಿದ್ದು, ವೇಳಾಪಟ್ಟಿ ಸಮಯ ಪ್ರತಿ ಪತ್ರಿಕೆಗಳಿಗೂ ಬೇರೆ ಬೇರೆ ಇರುತ್ತದೆ. ದಿನಾಂಕ 07-06-2024 ರಿಂದ 09-06-2024 ಮತ್ತು 11-06-2024 ರಿಂದ 23-06-2024 ರವರೆಗೆ (10-06-2024 ಮತ್ತು 15-06-2024 ರಿಂದ 18-06-2024 ದಿನಗಳನ್ನು ಹೊರತುಪಡಿಸಿ) ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಮೇಲ್ವಿಚಾರಣೆಗಾಗಿ 2 ಜನ ವೀಕ್ಷಕರನ್ನು, ಮಾರ್ಗಾಧಿಕಾರಿಗಳು, ಸ್ಥಳೀಯ ನಿರೀಕ್ಷಣಾದಿಕಾರಿ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ವಿಶೇಷ ಚೇತನರಿಗೆ, ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಕೆಪಿಎಸ್‍ಸಿ ನಿಯಮಾನುಸಾರ ಪರೀಕ್ಷೆ ನಡೆಸಲಾಗುವುದು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ಇತರೆ ಡಿಜಿಟಲ್ ಸಾಧನಗಳಿಗೆ ಅವಕಾಶವಿರುವುದಿಲ್ಲ. ಪೋಲಿಸ್ ಸಿಬ್ಬಂದಿಗಳು, ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಪರೀಕ್ಷೆಗಳು ಶಾಂತಯುತವಾಗಿ ನಡೆಯಲು ಅನುವಾಗುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಳು ಮತ್ತು ಹಾಗೂ ಸಿಬ್ಬಂದಿಗಳು ಎಚ್ವರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಕುಮಾರ್, ಡಿಹೆಚ್‍ಓ ಡಾ.ನಟರಾಜ್ ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ: ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ‘ವಿದ್ಯುತ್ ವ್ಯತ್ಯಯ’ | Power Cut

ಮೊಬೈಲ್‌ ಬಳಕೆದಾರರಿಗೆ ಗುಡ್‌ ನ್ಯೂಸ್‌ : ಕೇವಲ 60 ಸೆಕೆಂಡ್‌ ನಲ್ಲಿ ʻಚಾರ್ಜ್ʼ ಆಗಲಿದೆ ಫೋನ್! ‌

Share. Facebook Twitter LinkedIn WhatsApp Email

Related Posts

BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶರಿಂದ ಹಿಟ್ & ರನ್ : ಮಹಿಳೆಯ ಕಾಲು ಮುರಿತ, ಕೇಸ್ ದಾಖಲು

24/10/2025 11:33 AM1 Min Read

BREAKING : ಕನ್ನಡ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ : ಶೋ ಬಂದ್ ಮಾಡುವಂತೆ ಮತ್ತೆ ದೂರು ಸಲ್ಲಿಕೆ!

24/10/2025 11:24 AM1 Min Read

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

24/10/2025 11:14 AM1 Min Read
Recent News

SHOCKING : ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ : ಅಂಗೈ ಮೇಲೆ ಡೆತ್ ನೋಟ್ ಬರೆದು ವೈದ್ಯೆ ಆತ್ಮಹತ್ಯೆ.!

24/10/2025 11:48 AM

ಛತ್ ಪೂಜಾ 2025: ಭಾರತದಾದ್ಯಂತ 38,000 ಕೋಟಿ ರೂ.ಗಳ ವ್ಯಾಪಾರವನ್ನು ಸೃಷ್ಟಿ: CAIT

24/10/2025 11:38 AM

BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶರಿಂದ ಹಿಟ್ & ರನ್ : ಮಹಿಳೆಯ ಕಾಲು ಮುರಿತ, ಕೇಸ್ ದಾಖಲು

24/10/2025 11:33 AM

ಬಿಹಾರ ವಿಧಾನಸಭಾ ಚುನಾವಣೆ: ಎರಡನೇ ಹಂತದಲ್ಲಿ 70 ಅಭ್ಯರ್ಥಿಗಳ ನಾಮಪತ್ರ ವಾಪಸ್

24/10/2025 11:33 AM
State News
KARNATAKA

BREAKING : ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶರಿಂದ ಹಿಟ್ & ರನ್ : ಮಹಿಳೆಯ ಕಾಲು ಮುರಿತ, ಕೇಸ್ ದಾಖಲು

By kannadanewsnow0524/10/2025 11:33 AM KARNATAKA 1 Min Read

ಬೆಂಗಳೂರು : ಕಿರುತೆರೆ ನಟಿ ದಿವ್ಯ ಸುರೇಶ್ ಅವರಿಂದ ಹಿಟ್ ಅಂಡ್ ರನ್ ಆರೋಪ ಕೇಳಿ ಬಂದಿದೆ.ಅತಿ ವೇಗ ಮತ್ತು…

BREAKING : ಕನ್ನಡ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ : ಶೋ ಬಂದ್ ಮಾಡುವಂತೆ ಮತ್ತೆ ದೂರು ಸಲ್ಲಿಕೆ!

24/10/2025 11:24 AM

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

24/10/2025 11:14 AM

ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಬೈರತಿ ಬಸವರಾಜ್ ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ‘CID’ ಅರ್ಜಿ ಸಲ್ಲಿಕೆ

24/10/2025 10:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.