ಉದ್ಯೋಗ ವಾರ್ತೆ: KPSCಯಿಂದ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ 71 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಹೊಂದಿಕೊಂಡಿರುವ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್‌ ಕರ್ನಾಟಕ ವೃಂದದ 20 ಕಿರಿಯ ಎಂಜನಿಯರ್‌ ಹುದ್ದೆಗಳನ್ನು ತುಂಬಲು ಕರ್ನಾಟಕ ಲೋಕಾಸೇವಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಈ ತಿಂಗಳ 28ರಿಂದ ಆನ್‌ಲೈನ್‌ ಮೂಲಕ ಅರರ್ಜಿಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್‌ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್‌ ಕರ್ನಾಟಕ ವೃಂದದ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಲೆಕ್ಕ … Continue reading ಉದ್ಯೋಗ ವಾರ್ತೆ: KPSCಯಿಂದ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ 71 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ