Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

19/10/2025 5:20 AM

‘ಏ ಬಾರ’ ಎಂದಿದ್ದಕ್ಕೆ ಸಾಗರದಲ್ಲಿ ಹಿಗ್ಗಾಮುಗ್ಗ ಥಳಿಸಿ, ಕಾಲು ಮುರಿದ ‘ಪುಂಡರು’: FIR ದಾಖಲು, ಅರೆಸ್ಟ್

18/10/2025 10:42 PM

ಈ ದಿನ ‘ಕಿಸಾನ್ ಸಮ್ಮಾನ್’ ಹಣ ಬಿಡುಗಡೆ! ನೀವು ಅರ್ಹರಾ ಅಥ್ವಾ ಇಲ್ಲವೇ.? ಈ ರೀತಿ ಚೆಕ್ ಮಾಡಿ!

18/10/2025 10:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.14, 15ರಂದು ‘KPSC’ ನೇಮಕಾತಿಗೆ ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತ ‘144 ಸೆಕ್ಷನ್’ ಅಡಿ ನಿಷೇಧಾಜ್ಞೆ ಜಾರಿ
KARNATAKA

ಸೆ.14, 15ರಂದು ‘KPSC’ ನೇಮಕಾತಿಗೆ ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತ ‘144 ಸೆಕ್ಷನ್’ ಅಡಿ ನಿಷೇಧಾಜ್ಞೆ ಜಾರಿ

By kannadanewsnow0911/09/2024 6:30 PM

ಬೆಂಗಳೂರು: ಸೆಪ್ಟೆಂಬರ್.14 ಹಾಗೂ 15ರಂದು ಕೆಪಿಎಸ್ಸಿಯ ಗ್ರೂಪ್-ಬಿ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಾ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.

ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆಗಳನ್ನು ಮೊದಲ ಹಂತದಲ್ಲಿ ದಿನಾಂಕ: 14-09-2024 ಮತ್ತು 15-09-2024 ರಂದು ಹಾಗೂ ದಿನಾಂಕ: 18- 09-2024 ಮತ್ತು 19-09-2024 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ನಮೂದಿತ ಉಲ್ಲೇಖದಲ್ಲಿ ಕೋರಲಾಗಿರುತ್ತದೆ ಎಂದಿದ್ದಾರೆ.

ಈ ಸಂಬಂಧ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಹಾಗೂ ಗುಪ್ತವಾರ್ತಾ ಮಾಹಿತಿಯಿಂದ ಮೇಲ್ಕಂಡ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವುದು ಸೂಕ್ತವೆಂದು ತಿಳಿದುಬಂದಿರುತ್ತದೆ ಎಂದು ತಿಳಿಸಿದ್ದಾರೆ.

ಈ ದಿಸೆಯಲ್ಲಿ ಮೇಲ್ದಂಡ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ ನನಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 163 ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಬಿ. ದಯಾನಂದ, ಐಪಿಎಸ್, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು, ಬೆಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಮೊದಲ ಹಂತದಲ್ಲಿ ದಿನಾಂಕ: 14-09-2024 ಮತ್ತು 15-09-2024 ರಂದು ಹಾಗೂ ದಿನಾಂಕ: 18-09-2024 ಮತ್ತು 19- 09-2024 ರಂದು ನಡೆಯಲಿರುವ ಪರೀಕ್ಷಾ ಸಮಯದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಈ ನಡವಳಿಯನ್ನು ನನ್ನ ಸಹಿ ಮತ್ತು ನನ್ನ ಕಛೇರಿಯ ಮೊಹರಿನಲ್ಲಿ 2024 ರ ಸೆಪ್ಟೆಂಬರ್ ಮಾಹೆಯ ದಿನಾಂಕ 11-09-2024ರಂದು ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು | South Western Railway

ಮತ್ತಷ್ಟು ಗ್ರಾಹಕ ಸ್ನೇಹಿಯಾದ ‘ಬೆಸ್ಕಾಂ’: ‘ಇವಿ ಮಿತ್ರ ಆಪ್’ ರಿಲೀಸ್, ಅಂಗೈಯಲ್ಲೇ ಈ ಎಲ್ಲಾ ಮಾಹಿತಿ ಲಭ್ಯ | BESCOM EV Mithra App

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

19/10/2025 5:20 AM1 Min Read

‘ಏ ಬಾರ’ ಎಂದಿದ್ದಕ್ಕೆ ಸಾಗರದಲ್ಲಿ ಹಿಗ್ಗಾಮುಗ್ಗ ಥಳಿಸಿ, ಕಾಲು ಮುರಿದ ‘ಪುಂಡರು’: FIR ದಾಖಲು, ಅರೆಸ್ಟ್

18/10/2025 10:42 PM2 Mins Read

ಆರೋಗ್ಯವೇ ಭಾಗ್ಯ ಚಿಕ್ಕಂದಿನಿಂದಲೇ ಚೆನ್ನಾಗಿ ಕಾಪಾಡಿಕೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ

18/10/2025 9:17 PM2 Mins Read
Recent News

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

19/10/2025 5:20 AM

‘ಏ ಬಾರ’ ಎಂದಿದ್ದಕ್ಕೆ ಸಾಗರದಲ್ಲಿ ಹಿಗ್ಗಾಮುಗ್ಗ ಥಳಿಸಿ, ಕಾಲು ಮುರಿದ ‘ಪುಂಡರು’: FIR ದಾಖಲು, ಅರೆಸ್ಟ್

18/10/2025 10:42 PM

ಈ ದಿನ ‘ಕಿಸಾನ್ ಸಮ್ಮಾನ್’ ಹಣ ಬಿಡುಗಡೆ! ನೀವು ಅರ್ಹರಾ ಅಥ್ವಾ ಇಲ್ಲವೇ.? ಈ ರೀತಿ ಚೆಕ್ ಮಾಡಿ!

18/10/2025 10:17 PM

ನೀವು ‘ರಾಂಗ್ ನಂಬರ್’ಗೆ ಹಣ ಕಳುಹಿಸಿದ್ದೀರಾ.? ಟೆನ್ಶನ್ ಬೇಡ, ಹೀಗೆ ಮಾಡಿದ್ರೆ ನಿಮ್ಮ ಹಣ ವಾಪಾಸ್ ಬರುತ್ತೆ!

18/10/2025 9:50 PM
State News
KARNATAKA

ರಾಜ್ಯದ ‘ಅಗ್ನಿಶಾಮಕ ಇಲಾಖೆ’ಯ ಸಿಬ್ಬಂದಿಗಳಿಗೆ ಅಪಘಾತ ವಿಮಾ ಪರಿಹಾರದ ಮೊತ್ತ ’50 ಲಕ್ಷ’ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

By kannadanewsnow0919/10/2025 5:20 AM KARNATAKA 1 Min Read

ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಿಮಾ ಪರಿಹಾರ ಮೊತ್ತವನ್ನು…

‘ಏ ಬಾರ’ ಎಂದಿದ್ದಕ್ಕೆ ಸಾಗರದಲ್ಲಿ ಹಿಗ್ಗಾಮುಗ್ಗ ಥಳಿಸಿ, ಕಾಲು ಮುರಿದ ‘ಪುಂಡರು’: FIR ದಾಖಲು, ಅರೆಸ್ಟ್

18/10/2025 10:42 PM

ಆರೋಗ್ಯವೇ ಭಾಗ್ಯ ಚಿಕ್ಕಂದಿನಿಂದಲೇ ಚೆನ್ನಾಗಿ ಕಾಪಾಡಿಕೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು ಸಲಹೆ

18/10/2025 9:17 PM

ಸಹಕಾರಿ ಸಂಸ್ಥೆಗಳಲ್ಲಿ ಸೇವೆಯೇ ಜೀವಾಳ, ರಾಜಕೀಯ ಪ್ರವೇಶ ಇರಬಾರದು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

18/10/2025 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.