BREAKING NEWS: KPTCL ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ: ರಾಜ್ಯದಲ್ಲಿ ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ನಡೆದಿದ್ದಂತ ಅಕ್ರಮ ಸಂಬಂಧ, ಇಂದು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. BREAKING NEWS: ‘ಕಾಂತಾರ ಚಿತ್ರತಂಡ’ಕ್ಕೆ ಬಿಗ್ ರಿಲೀಫ್: ‘ವರಾಹ ರೂಪಂ’ ಹಾಡು ಬಳಕೆಗೆ ‘ಕೇರಳ ಕೋರ್ಟ್’ ಅನುಮತಿ ಬೆಳಗಾವಿ ಜಿಲ್ಲೆಯ ಗೋಕಾಕ್ ನ ಶಹರ ಠಾಣೆಯ ಪೊಲೀಸರು, ಮೂಡಲಗಿ ತಾಲೂಕಿನ ರಾಜಾಪುರ ನಿವಾಸಿಯಾಗಿರುವಂತ ಬಾಳೇಶ್ ಕಟ್ಟಿಕಾರ್ ಎಂಬಾತನನ್ನು ಬಂಧಿಸಿದ್ದಾರೆ. BIGG NEWS : ‘ ಗೋವುಗಳ ರಕ್ಷಣೆಗೆ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ … Continue reading BREAKING NEWS: KPTCL ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ