BIG BREAKING NEWS: ಕೆಪಿಟಿಸಿಎಲ್‌ ನೇಮಕಾತಿ ಹಗರಣ; 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು| KPTCL SCAM

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ ಪಿನ್‌ ಸಂಜು ಭಂಢಾರಿ ಸೇರಿದಂತೆ 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. BREAKING NEWS : ಸಿಎಂ ಬೊಮ್ಮಾಯಿ ಭೇಟಿಯಾದ ಸಚಿವಾಕಾಂಕ್ಷಿಗಳು : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ?   ಬೆಳಗಾವಿ ಜಿಲ್ಲೆಯ ಗೋಕಾಕ್‌ ನಗರದ ಜೆಎಂಎಫ್‌ ಸಿ ಎರಡನೇ ನ್ಯಾಯಾಲಯದ ನ್ಯಾಯಾಧೀಶ ಜಿ.ರಾಜೀವ್‌ ಅವರು ಈ ಆದೇಶ ನೀಡಿದ್ದಾರೆ. ಪರೀಕ್ಷಾರ್ಥಿಗಳು ಸೇರಿ ಅಕ್ರಮಕ್ಕೆ ಸಹಕರಿಸಿದ್ದ 20 ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. … Continue reading BIG BREAKING NEWS: ಕೆಪಿಟಿಸಿಎಲ್‌ ನೇಮಕಾತಿ ಹಗರಣ; 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು| KPTCL SCAM