BIG NEWS: ಆಲಮಟ್ಟಿ ಡ್ಯಾಂ ಬಳಿ ‘ಗಂಗಾ ಆರತಿ’ ಮಾದರಿಯಲ್ಲಿ ‘ಕೃಷ್ಣಾ ಆರತಿ’: ಡಿಸಿಎಂ ಡಿ.ಕೆ ಶಿವಕುಮಾರ್

ಆಲಮಟ್ಟಿ: ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ … Continue reading BIG NEWS: ಆಲಮಟ್ಟಿ ಡ್ಯಾಂ ಬಳಿ ‘ಗಂಗಾ ಆರತಿ’ ಮಾದರಿಯಲ್ಲಿ ‘ಕೃಷ್ಣಾ ಆರತಿ’: ಡಿಸಿಎಂ ಡಿ.ಕೆ ಶಿವಕುಮಾರ್