ಮೈದುಂಬಿ ಹರಿಯುತ್ತಿದೆ ಕೃಷ್ಣರಾಜಸಾಗರ ಜಲಾಶಯ: ಜೂ.30ರಂದು ಸಿಎಂ ಸಿದ್ಧರಾಮಯ್ಯ ಬಾಗಿನ ಸಮರ್ಪಣೆ
ಬೆಂಗಳೂರು: ಮೈದುಂಬಿ ಹರಿಯುತ್ತಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂನ್ 30 ರಂದು ಬಾಗಿನ ಅರ್ಪಿಸಲಿದ್ದಾರೆ. 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಿಗೆ ನೀರಿನ ಮಟ್ಟ 124 ಅಡಿ ತಲುಪಿರುವುದು ವಿಶೇಷ. ಮೈದುಂಬಿ ಹರಿಯುತ್ತಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ @siddaramaiah ಅವರು ಜೂನ್ 30 ರಂದು ಬಾಗಿನ ಅರ್ಪಿಸಲಿದ್ದಾರೆ. 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಿಗೆ ನೀರಿನ ಮಟ್ಟ 124 ಅಡಿ ತಲುಪಿರುವುದು ವಿಶೇಷ. pic.twitter.com/sgewbqW7UU — DIPR Karnataka … Continue reading ಮೈದುಂಬಿ ಹರಿಯುತ್ತಿದೆ ಕೃಷ್ಣರಾಜಸಾಗರ ಜಲಾಶಯ: ಜೂ.30ರಂದು ಸಿಎಂ ಸಿದ್ಧರಾಮಯ್ಯ ಬಾಗಿನ ಸಮರ್ಪಣೆ
Copy and paste this URL into your WordPress site to embed
Copy and paste this code into your site to embed