BREAKING: ‘ಶಿವಮೊಗ್ಗ ಲೋಕಸಭಾ ಕ್ಷೇತ್ರ’ದಿಂದ ‘ಸ್ವತಂತ್ರ ಅಭ್ಯರ್ಥಿ’ಯಾಗಿ ಸ್ಪರ್ಧೆ – ‘ಕೆಎಸ್ ಈಶ್ವರಪ್ಪ’ ಘೋಷಣೆ

ಶಿವಮೊಗ್ಗ: ಜಿಲ್ಲೆಯ ಲೋಕಸಭಾ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ. ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದಾರೆ. ಇದು ನಗರದ ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಆದರೇ ಮೋದಿ ವಿರುದ್ಧ ಹೋಗುವುದಿಲ್ಲ. ನಾನು ಗೆದ್ದರೇ ಮೋದಿಯನ್ನೇ ಬೆಂಬಲಿಸುವುದಾಗಿ ತಿಳಿಸಿದರು. ನಾನು ಪ್ರಾಣ ಹೋದರೂ ‘ಮೋದಿ ವಿರುದ್ಧ’ ಹೋಗುವುದಿಲ್ಲ – ‘ಕೆ.ಎಸ್.ಈಶ್ವರಪ್ಪ’ … Continue reading BREAKING: ‘ಶಿವಮೊಗ್ಗ ಲೋಕಸಭಾ ಕ್ಷೇತ್ರ’ದಿಂದ ‘ಸ್ವತಂತ್ರ ಅಭ್ಯರ್ಥಿ’ಯಾಗಿ ಸ್ಪರ್ಧೆ – ‘ಕೆಎಸ್ ಈಶ್ವರಪ್ಪ’ ಘೋಷಣೆ