BIG NEWS: ‘ನಾಮಪತ್ರ’ ಹಿಂಪಡೆಯದೇ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದ ‘ಕೆ.ಎಸ್ ಈಶ್ವರಪ್ಪ’

ಶಿವಮೊಗ್ಗ : ಮೇ 7 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಕಣದಲ್ಲಿ ಉಳಿಯುವ ಮೂಲಕ ಪಕ್ಷದ ವಿರುದ್ಧ ಬಂಡಾಯದ ಸಮರಕ್ಕೆ ಸನ್ನದ್ಧರಾಗಿದ್ದೇನೆಂಬ ಸಂದೇಶವನ್ನು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬ ಮತ್ತು ಬಂದ ಬಿಜೆಪಿ ಹೈಕಮಾಂಡ್ ಗೆ ರವಾನಿಸಿದ್ದಾರೆ. ನಾಮಪತ್ರ ಹಿಂತೆಗೆತಕ್ಕೆ ಇಂದು ಅಂತಿಮ ದಿನವಾಗಿದ್ದು ಈಶ್ವರಪ್ಪ ನಾಮಪತ್ರ ಹಿಂತೆದುಕೊಂಡಿಲ್ಲ. ಇಂದು ಸಹ ಈಶ್ವರಪ್ಪನವರು ಯಡಿಯೂರಪ್ಪ ಕುಟುಂಬದ ವಿರುದ್ಧ ತಮ್ಮ ಪ್ರಚಾರ ಸಭೆಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. 2013 ರ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ … Continue reading BIG NEWS: ‘ನಾಮಪತ್ರ’ ಹಿಂಪಡೆಯದೇ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದ ‘ಕೆ.ಎಸ್ ಈಶ್ವರಪ್ಪ’