ಕೆ.ಎಸ್ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸದಂತೆ ಮನವೊಲಿಕೆ : ರಾಜ್ಯ ಬಿಜೆಪಿ ಉಸ್ತುವಾರಿ ಅಗರ್ವಾಲ್ ವಿಶ್ವಾಸ

ಮೈಸೂರು: ಈಶ್ವರಪ್ಪ ಬಿಜೆಪಿ ಕಟ್ಟಾಳು. ಚು‌ನಾವಣೆಗೆ ಸ್ಪರ್ಧಿಸದಂತೆ ಅವರ ಮನವೊಲಿಸುವ ಪ್ರಯತ್ನ ಯಶಸ್ವಿ ಆಗಲಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.‌ ನಗರದಲ್ಲಿ ಭಾನುವಾರ ಪತ್ರಕರ್ತರ ‌ಜೊತೆ ಅವರು ಮಾತನಾಡಿದರು. ಬಿಜೆಪಿ ದೊಡ್ಡ ಪಕ್ಷ. ಏಕಕಾಲಕ್ಕೆ ಎಲ್ಲರಿಗೂ ಅವಕಾಶ ಸಿಗದು. ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆದವರು ನಿಷ್ಠರಾಗಿಯೇ ಉಳಿಯುತ್ತಾರೆ ಎಂದರು. ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಅನುಕೂಲ ಆಗಿದೆ.‌ ಮುಂಚೆ ಲಿಂಗಾಯತ, ಒಕ್ಕಲಿಗದಂತಹ ಪ್ರಬಲ ಸಮುದಾಯಗಳು … Continue reading ಕೆ.ಎಸ್ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸದಂತೆ ಮನವೊಲಿಕೆ : ರಾಜ್ಯ ಬಿಜೆಪಿ ಉಸ್ತುವಾರಿ ಅಗರ್ವಾಲ್ ವಿಶ್ವಾಸ