Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘KSET ಪರೀಕ್ಷೆ’ ತಾತ್ಕಾಲಿಕ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | KSET Exam Result
KARNATAKA

BREAKING: ‘KSET ಪರೀಕ್ಷೆ’ ತಾತ್ಕಾಲಿಕ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | KSET Exam Result

By kannadanewsnow09

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದ್ದಂತ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. 

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೆಇಎ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಪ್ರಕಟಿಸಿದೆ. ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ನಡೆದ ಪರೀಕ್ಷೆಯಲ್ಲಿ 6,675 ಮಂದಿ ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದೆ.

KSET eligibility list announced

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಪ್ರಕಟಿಸಿದೆ.
ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ನಡೆದ ಪರೀಕ್ಷೆಯಲ್ಲಿ 6,675 ಮಂದಿ ಅರ್ಹತೆ ಪಡೆದಿದ್ದಾರೆ.@CMofKarnataka @drmcsudhakar#kset

— KEA (@KEA_karnataka) May 28, 2024

ಒಟ್ಟು 1,17,303 ಮಂದಿ ನೋಂದಾಯಿಸಿಕೊಂಡು, 95,201 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,675 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಪುರಷರು 3,398; ಮಹಿಳೆಯರು 3,180 ಹಾಗೂ ತೃತೀಯ ಲಿಂಗಿಗಳು 97 ಮಂದಿ ಇದ್ದಾರೆ. ಮಾಹಿತಿಗೆ kea websiteಗೆ ಭೇಟಿ ನೀಡಿ ಎಂದು ಹೇಳಿದೆ.

ಒಟ್ಟು 1,17,303 ಮಂದಿ ನೋಂದಾಯಿಸಿಕೊಂಡು, 95,201 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,675 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಪುರಷರು 3,398; ಮಹಿಳೆಯರು 3,180 ಹಾಗೂ ತೃತೀಯ ಲಿಂಗಿಗಳು 97 ಮಂದಿ ಇದ್ದಾರೆ. ಮಾಹಿತಿಗೆ kea websiteಗೆ ಭೇಟಿ ನೀಡಿ.

— KEA (@KEA_karnataka) May 28, 2024

ಈ ರೀತಿ ಕೆ-ಸೆಟ್ ಪರೀಕ್ಷೆ ಫಲಿತಾಂಶ ಚೆಕ್ ಮಾಡಿ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು https://cetonline.karnataka.gov.in/kea/kset2023 ಲಿಂಕ್ ಗೆ ಭೇಟಿ ನೀಡಿ ಪರೀಕ್ಷಿಸಬಹುದಾಗಿದೆ.

BIG UPDATE: ಬಾಗಲಕೋಟೆಯಲ್ಲಿ ‘ಪಾಗಲ್ ಪ್ರೇಮಿ’ಯಿಂದ ‘ಆ್ಯಸಿಡ್ ದಾಳಿ’: ಮಹಿಳೆ, ಪುತ್ರಿಗೆ ಗಂಭೀರ ಗಾಯ

ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ‘ಬಿಭವ್ ಕುಮಾರ್’ಗೆ 3 ದಿನ ಪೊಲೀಸ್ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

2 Mins Read

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

1 Min Read

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read
Recent News

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಬಾರೀ ಆಘಾತ: H-1B ವೀಸಾ ಕನಿಷ್ಠ ವೇತನ 30% ಹೆಚ್ಚಳ; ಉದ್ಯೋಗಿಗಳಲ್ಲಿ ಆತಂಕ!

State News
KARNATAKA

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

By kannadanewsnow89 KARNATAKA 2 Mins Read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಸಂಚಾರ ವ್ಯತ್ಯಯ…

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.