Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

22/08/2025 2:21 PM

Watch Video: ದೆಹಲಿ ಸಿಎಂ ರೇಖಾ ಗುಪ್ತ ಕಾರ್ಯಕ್ರಮದಲ್ಲಿ ಘೋಷಣೆ ಕೂಗಿ ಗದ್ದಲ, ಇಬ್ಬರು ಅರೆಸ್ಟ್

22/08/2025 2:16 PM

ODI ನಾಯಕತ್ವದ ಬಗ್ಗೆ ಬಿಸಿಸಿಐ ನಿರ್ಧಾರ: ಶ್ರೇಯಸ್ ಅಯ್ಯರ್ ಕನಸು ಭಗ್ನ?

22/08/2025 1:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಎಸ್‌ಆರ್‌ಟಿಸಿಗು ಬಂತು ‘ಡಿಜಿಟಲ್ ಪೇಮೆಂಟ್’ ಸಿಸ್ಟಮ್ : 10 ಸಾವಿರ ಮಷಿನ್ ಗಳಿಗೆ ಟೆಂಡರ್
KARNATAKA

ಕೆಎಸ್‌ಆರ್‌ಟಿಸಿಗು ಬಂತು ‘ಡಿಜಿಟಲ್ ಪೇಮೆಂಟ್’ ಸಿಸ್ಟಮ್ : 10 ಸಾವಿರ ಮಷಿನ್ ಗಳಿಗೆ ಟೆಂಡರ್

By kannadanewsnow0516/02/2024 8:29 AM

ಬೆಂಗಳೂರು: ಡಿಜಿಟಲ್‌ ಪಾವತಿ ಸಿಸ್ಟಂಗೆ ಕೆಎಸ್‌ಆರ್‌ಟಿಸಿ ಕೂಡಾ ತೆರೆದುಕೊಳ್ಳಲಿದೆ. ಇನ್ನು ನಾಲ್ಕು ತಿಂಗಳಲ್ಲಿ ಕ್ಯೂಆರ್‌ ಕೋಡ್‌ ಸ್ಕ್ಯಾನಿಂಗ್‌ ಮಾಡಿ ಟಿಕೆಟ್ ನೀಡುವ ಮಷಿನ್‌ಗಳು ನಿರ್ವಾಹಕರ ಕೈಯಲ್ಲಿ ಇರಲಿವೆ.

ಬಿಎಂಟಿಸಿ ಬಸ್‌ಗಳಲ್ಲಿ ಎರಡು ವರ್ಷಗಳ ಹಿಂದೆ ಕ್ಯೂಆರ್‌ ಕೋಡ್‌ ಸ್ಕ್ಯಾನಿಂಗ್‌ ಪದ್ಧತಿಯನ್ನು ಜಾರಿಗೊಳಿಸಿದ್ದರೂ ಬಳಿಕ ಸ್ಥಗಿತಗೊಂಡಿತು. ಪಾಸ್‌ ಇರುವವರಿಗಷ್ಟೇ ಸೀಮಿತವಾಗಿದೆ. ವಾಯವ್ಯ ಸಾರಿಗೆ ನಿಗಮವು ಡಿಜಿಟಲ್‌ ಪಾವತಿ ಪದ್ಧತಿಯನ್ನು ಇತ್ತೀಚೆಗೆ ಅಳವಡಿಸಿಕೊಂಡಿತು. ಇದೀಗ ಕೆಎಸ್‌ಆರ್‌ಟಿಸಿ ಕೂಡಾ ಈ ಪದ್ಧತಿ ಅಳವಡಿಸಿಕೊಳ್ಳಲು ಮುಂದಾಗಿದೆ.ಎನ್‌ಡಬ್ಲ್ಯುಆರ್‌ಟಿಸಿ ಯಲ್ಲಿರುವಂತೆ ಕ್ಯೂ ಆರ್‌ ಕೋಡ್‌ ಅನ್ನು ನಿರ್ವಾಹಕ ಪ್ರತ್ಯೇಕವಾಗಿ ಕುತ್ತಿಗೆಗೆ ನೇತು ಹಾಕಿಕೊಳ್ಳುವ ಬದಲು ಸ್ಕ್ಯಾನಿಂಗ್‌ ಮತ್ತು ಟಿಕೆಟ್‌ ನೀಡುವ ಒಂದೇ ಮಷಿನ್‌ ಅನ್ನು ಕೆಎಸ್‌ಆರ್‌ಟಿಸಿ ಪರಿಚಯಿಸಲಿದೆ.

ನಮ್ಮ ನಿಗಮದಲ್ಲಿ 83 ಘಟಕಗಳಿವೆ. ಸದ್ಯ ಎಲೆಕ್ಟ್ರಿಕ್‌ ಟಿಕೆಟ್‌ ಮಷಿನ್‌ಗಳನ್ನು (ಇಟಿಎಂ) ಬಳಸಲಾಗುತ್ತಿದೆ. ಡಿಜಿಟಲ್‌ ಪೇಮೆಂಟ್‌ ಎನೇಬಲ್‌ (ಡಿಪಿಇ) ಇರುವ ಇಟಿಎಂಗಳ ಪೂರೈಕೆಯಾಗಬೇಕಿದೆ. 10 ಸಾವಿರ ಮಷೀನ್‌ಗಳು ಬೇಕಾಗಿದ್ದು, ಅದಕ್ಕಾಗಿ ಟೆಂಡರ್ ಕರೆಯಲಾಗಿದೆ. ಬಿಡ್‌ ಮಾಡಲು ಫೆ.18 ಕೊನೇ ದಿನವಾಗಿದೆ. ಬಳಿಕ ಮುಂದಿನ ಪ್ರಕ್ರಿಯೆಗಳು ನಡೆಯಲಿವೆ. ಎಲ್ಲ ಘಟಕಗಳಿಗೆ ಈ ಮಷೀನ್‌ ಪೂರೈಸಲು ಕನಿಷ್ಠ 4 ತಿಂಗಳು ಬೇಕು’ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫೋನ್‌ ಪೇ, ಗೂಗಲ್‌ ಪೇ ಸಹಿತ ಯುಪಿಐ ಆಧಾರಿತ ಪಾವತಿ ಸ್ವೀಕರಿಸಿದರೆ ಆ ಮೊತ್ತವು ನೇರವಾಗಿ ಸಂಬಂಧಪಟ್ಟ ಡಿಪೊ ಖಾತೆಗೆ ಜಮೆ ಆಗಲಿದೆ. ಡಿಜಿಟಲ್ ಪಾವತಿ ಜತೆಗೆ ನಗದು ನೀಡಿ ಟಿಕೆಟ್‌ ಪಡೆಯುವ ಪದ್ಧತಿಯೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಮಕ್ಕಳನ್ನು ಉಳಿಸಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ‘ಇಂಗ್ಲಿಷ್ ಭಾಷೆ’ ಕಲಿಕೆ : ಸಚಿವ ಮಧು ಬಂಗಾರಪ್ಪ

ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆಸುತ್ತೇನೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಫೆಮಾ ಉಲ್ಲಂಘನೆ ಪ್ರಕರಣ: ಫೆ.19ರಂದು ವಿಚಾರಣೆಗಾಗಿ ಟಿಎಂಸಿ ನಾಯಕಿ ‘ಮಹುವಾ ಮೊಯಿತ್ರಾಗೆ’ ‘ಇಡಿ’ ಸಮನ್ಸ್

Share. Facebook Twitter LinkedIn WhatsApp Email

Related Posts

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

22/08/2025 2:21 PM1 Min Read

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM1 Min Read

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 1:32 PM1 Min Read
Recent News

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

22/08/2025 2:21 PM

Watch Video: ದೆಹಲಿ ಸಿಎಂ ರೇಖಾ ಗುಪ್ತ ಕಾರ್ಯಕ್ರಮದಲ್ಲಿ ಘೋಷಣೆ ಕೂಗಿ ಗದ್ದಲ, ಇಬ್ಬರು ಅರೆಸ್ಟ್

22/08/2025 2:16 PM

ODI ನಾಯಕತ್ವದ ಬಗ್ಗೆ ಬಿಸಿಸಿಐ ನಿರ್ಧಾರ: ಶ್ರೇಯಸ್ ಅಯ್ಯರ್ ಕನಸು ಭಗ್ನ?

22/08/2025 1:44 PM

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM
State News
KARNATAKA

BREAKING: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

By kannadanewsnow0922/08/2025 2:21 PM KARNATAKA 1 Min Read

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ…

BIG NEWS : ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ರಾಜ್ಯಾದ್ಯಂತ ‘ಧರ್ಮಯುದ್ಧ’ ದ  ಹೆಸರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧಾರ.!

22/08/2025 1:37 PM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 1:32 PM

ಕರ್ನಾಟಕದಲ್ಲೂ ‘ಒನ್ ನೇಷನ್ ಒನ್ ಕಾರ್ಡ್’ ಜಾರಿ: ‘DL, RC ಕಾರ್ಡ್’ನಲ್ಲಿ ‘ವಿಧಾನಸೌಧ’ ಔಟ್

22/08/2025 1:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.