Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

05/07/2025 7:15 PM

ಯುವ ಏಕದಿನ ಇತಿಹಾಸದಲ್ಲಿ ಅತಿ ವೇಗದ 100 ರನ್ ಗಳಿಸಿ ದಾಖಲೆ ನಿರ್ಮಿಸಿದ ‘ವೈಭವ್ ಸೂರ್ಯವಂಶಿ’

05/07/2025 7:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರ್ಗಿಯಲ್ಲಿ ‘KSRTC ಬಸ್-ಬೈಕ್’ ನಡುವೆ ಭೀಕರ ಅಪಘಾತ: ‘ಇಬ್ಬರು ಸವಾರ’ರು ಸ್ಥಳದಲ್ಲೇ ಸಾವು
KARNATAKA

ಕಲಬುರ್ಗಿಯಲ್ಲಿ ‘KSRTC ಬಸ್-ಬೈಕ್’ ನಡುವೆ ಭೀಕರ ಅಪಘಾತ: ‘ಇಬ್ಬರು ಸವಾರ’ರು ಸ್ಥಳದಲ್ಲೇ ಸಾವು

By kannadanewsnow0912/01/2024 11:53 AM

ಕಲಬುರ್ಗಿ: ಜಿಲ್ಲೆಯಲ್ಲಿ ಇಂದು ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಕಲಬುರ್ಗಿ ಜಿಲ್ಲೆಯ ಅಳಂದ ಬಳಿಯ ಮಿನಿ ವಿಧಾನಸೌಧದ ಬಳಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಸಿದ್ದಲಿಂಗಯ್ಯ ಹಾಗೂ ಅವರ ಸಹೋದರನ ಮಗ 8 ವರ್ಷದ ಸಂಕೇತ್ ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನದಲ್ಲಿ ಜಾಲಿ ರೈಡ್ ವೇಳೆ ಜಮೀನಿಗೆ ಉರುಳಿದ ಕಾರು : ಇಬ್ಬರು ಯುವಕರ ದಾರುಣ ಸಾವು

ಹಾಸನ : ಹುಟ್ಟುಹಬ್ಬ ಆಚರಿಸಿಕೊಳ್ಳಲು ಜಾಲಿ ರೈಡ್ ಮಾಡುತ್ತಿದ್ದ ಯುವಕರ ಕಾರು ಒಂದು ಅಪಘಾತಕ್ಕೆ ಈಡಾಗಿ ಜಮೀನಿನಲ್ಲಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಬರ್ತಡೇ ಸೆಲೆಬ್ರೇಶನ್ ವೇಳೆ ಯುವಕರು ಜಾಲಿ ರೈಡ್ ಹೋಗುವಾಗ ಅಪಘಾತ ನಡೆದಿದು, ಕಾರಿನಲ್ಲಿದ್ದ ರಕ್ಷಿತ್(24) ಕುಶಾಲ್ (22) ಮೃತ ದುರ್ದೈವಿಗಳೇ ಆಗಿದ್ದಾರೆ.ಅಪಘಾತವು ಹಾಸನ ತಾಲೂಕಿನ ಮಡೆನೂರು ಬಳಿ ನಿನ್ನೆ ರಾತ್ರಿ ನಡೆದ ಘಟನೆಯಾಗಿದೆ.

ಯುವಕರು ಜಾಲಿ ರೈಡ್ ಮಾಡುವ ವೇಳೆ ಎಲೆಕ್ಟ್ರಿಕ್ ಪೋಲ್ ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಕಾರು ಉರುಳಿ ಬಿದ್ದಿದೆ.ರಕ್ಷಿತ್ ಸ್ಥಳದಲ್ಲಿ ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದ ಕುಶಾಲ್ ಕೊನೆಯುಸಿರೆಳಿದಿದ್ದಾನೆ. ಅಭಿಷೇಕ್, ಅಮಿ ಶಾಂತ ಮಂಜುನಾಥ್, ಎಂಬವರಿಗೆ ಗಂಭೀರವಾದಂತಹ ಗಾಯಗಳಾಗಿವೆ.ಗಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಹುಟ್ಟು ಹಬ್ಬದ ಆಚರಣೆಗೆ ಬಂದಿದ್ದ ಚಿನ್ನರಾಯಪಟ್ಟಣದ ಯುವಕರು ಎಂದು ಹೇಳಲಾಗುತ್ತಿದ್ದು ಗಿರೀಶ್ ಎಂಬುವವರಿಂದ ಕುಶಾಲ್ ಕಾರು ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ.ಅಪಘಾತದಲ್ಲಿ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ ಶಾಂತಿಗ್ರಾಮ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿರುವಂತಹ ಘಟನೆಯಾಗಿದೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ‘ಸಂಸದ ಪ್ರತಾಪ್ ಸಿಂಹ’

ರಾಮ ಮಂದಿರ ‘ಪ್ರಾಣ’ ಪ್ರತಿಷ್ಠಾಪನೆ: 11 ದಿನಗಳ ವಿಶೇಷ ಸಂದೇಶ ಬಿಡುಗಡೆ ಮಾಡಿದ ‘ಪ್ರಧಾನಿ ಮೋದಿ’

Share. Facebook Twitter LinkedIn WhatsApp Email

Related Posts

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM3 Mins Read

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM1 Min Read

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM1 Min Read
Recent News

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

05/07/2025 7:15 PM

ಯುವ ಏಕದಿನ ಇತಿಹಾಸದಲ್ಲಿ ಅತಿ ವೇಗದ 100 ರನ್ ಗಳಿಸಿ ದಾಖಲೆ ನಿರ್ಮಿಸಿದ ‘ವೈಭವ್ ಸೂರ್ಯವಂಶಿ’

05/07/2025 7:11 PM

9 ತಿಂಗಳಿನಿಂದ ಕಾಯುತ್ತಿದ್ದ ದಿನ ಕೊನೆಗೂ ಬಂತು ; ದಾಖಲೆ ಮಟ್ಟಕ್ಕೆ ‘ಭಾರತ’..!

05/07/2025 6:59 PM
State News
KARNATAKA

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

By kannadanewsnow0905/07/2025 7:26 PM KARNATAKA 3 Mins Read

ಕತ್ತಲೆ ಆವರಿಸಿದಾಗ ದುಷ್ಟ ಶಕ್ತಿಗಳು ಹೆಚ್ಚು ಸಕ್ರಿಯವಾಗಿರುತ್ತವೆ ಎಂದು ಹೇಳಲಾಗುತ್ತದೆ. ಕತ್ತಲೆ ನಮ್ಮನ್ನು ಆವರಿಸುವ ಅಮಾವಾಸ್ಯೆಯ ದಿನದಂದು ದುಷ್ಟ ಶಕ್ತಿಗಳ…

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.