BREAKING NEWS: ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕಿಗೆ KSRTC ಬಸ್‌ ಡಿಕ್ಕಿ; ಮೂವರ ದುರ್ಮರಣ

ಚಿತ್ರದುರ್ಗ:ಚಿತ್ರದುರ್ಗದಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದೆ.  ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕಿಗೆ ಕೆಎಸ್‌ ಆರ್‌ ಟಿಸಿ ಬಸ್‌ ಸ್‌ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಬೈಕನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. BIGG NEWS: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಬಿ ವೈ ವಿಜಯೇಂದ್ರನಿಂದ; ಬಸನಗೌಡ ಯತ್ನಾಳ್ ಆರೋಪ   ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕುಕ್ಕವಾಡೇಶ್ವರ ದೇಗುಲ ಬಳಿ ಈ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿದ ಕಾರಣದಿಂದ ಬೈಕಿಗೆ ಗುದ್ದಿದೆ.ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ … Continue reading BREAKING NEWS: ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕಿಗೆ KSRTC ಬಸ್‌ ಡಿಕ್ಕಿ; ಮೂವರ ದುರ್ಮರಣ