KSRTC ಬಸ್ ಪ್ರಯಾಣಿಕರೇ ಗಮನಿಸಿ : ಕರಾರಸಾ ನಿಗಮದಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ : ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಬೆಂಗಳೂರು : ದೀಪಾವಳಿ ಹಬ್ಬ ಆಚರಣೆ ಹಿನ್ನೆಲೆ ಊರಿಗೆ ತೆರಳುವ  ಪ್ರಯಾಣಿಕರ ಅನುಕೂಲಕ್ಕಾಗಿ  ಕರಾರಸಾ ನಿಗಮದಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. BIGG NEWS: ನಾಪತ್ತೆಯಾಗಿರುವ ಅತ್ಯಾಚಾರ ಸಂತ್ರಸ್ತೆಯನ್ನು 1 ವರ್ಷದೊಳಗೆ ಮದುವೆಯಾಗುವಂತೆ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ!  ದಿನಾಂಕ ಅ. 24 ರಂದು ನರಕ ಚತುರ್ದಶಿ ಹಾಗೂಅ. 26 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ. 21 ರಿಂದ 23ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ … Continue reading KSRTC ಬಸ್ ಪ್ರಯಾಣಿಕರೇ ಗಮನಿಸಿ : ಕರಾರಸಾ ನಿಗಮದಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ : ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌