BREAKING NEWS: ಚಾಲಕನ ನಿಯಂತ್ರಣತಪ್ಪಿ ಹಳ್ಳಕ್ಕೆ ಇಳಿದ KSRTC ಬಸ್‌;25 ಮಂದಿ ಗಾಯ, ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಿಂದ ಭಕ್ತರನ್ನು ಕರೆದುಕೊಂಡು ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕನ ನಿಯಂತ್ರಣತಪ್ಪಿ ಹಳ್ಳಕ್ಕೆ ಇಳಿದಿದೆ. BIGG NEWS: ಬೆಂಗಳೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಗಂಡನನ್ನೇ ಕೊಲೆ ಮಾಡಿದ ಪಾಪಿ ಹೆಂಡ್ತಿ   ಇದರಿಂದಾಗಿ 25 ಮಂದಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದ ತಾಳಬೆಟ್ಟದ ಸಮೀಪ ನಡೆದಿದೆ.ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದೆ. ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ. ಚಾಲಕ ಚಂದ್ರಶೇಖರ್ … Continue reading BREAKING NEWS: ಚಾಲಕನ ನಿಯಂತ್ರಣತಪ್ಪಿ ಹಳ್ಳಕ್ಕೆ ಇಳಿದ KSRTC ಬಸ್‌;25 ಮಂದಿ ಗಾಯ, ಆಸ್ಪತ್ರೆಗೆ ದಾಖಲು