KSRTCಯಿಂದ 63ನೇ ಸಂಸ್ಥಾಪನಾ ದಿನ ಆಚರಣೆ: ಸಚಿವ ರಾಮಲಿಂಗಾರೆಡ್ಡಿ ‘ಐರಾವತ ಕ್ಲಬ್ ಕ್ಲಾಸ್ ಬಸ್’ಗಳಿಗೆ ಚಾಲನೆ

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ – 2ರ ಆವರಣದಲ್ಲಿ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಐರಾವತ ಕ್ಲಬ್ ಕ್ಲಾಸ್ ಬಸ್ಸು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಾರಿಗೆ‌ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕೆ ಎಸ್ ಆರ್ ಟಿಸಿ ಅಧ್ಯಕ್ಷರಾದಂತ ಎಸ್.ಆರ್ ಶ್ರೀನಿವಾಸ್ ಅವರು ಚಾಲನೆ ನೀಡಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ … Continue reading KSRTCಯಿಂದ 63ನೇ ಸಂಸ್ಥಾಪನಾ ದಿನ ಆಚರಣೆ: ಸಚಿವ ರಾಮಲಿಂಗಾರೆಡ್ಡಿ ‘ಐರಾವತ ಕ್ಲಬ್ ಕ್ಲಾಸ್ ಬಸ್’ಗಳಿಗೆ ಚಾಲನೆ