Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM

ಲೋಕಸಭೆಯಲ್ಲಿಂದು ಸ್ಪೀಕರ್ ಭವಿಷ್ಯ ನಿರ್ಧಾರ: ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಅಮಿತ್ ಶಾ ಪ್ರತ್ಯುತ್ತರ!

11/03/2026 11:52 AM

SHOCKING : `ಮದ್ಯ’ಕ್ಕಾಗಿ ವಾರದ ಗಂಡು ಮಗುವನ್ನೇ ಮಾರಿದ ಹೆತ್ತ ತಾಯಿ !

11/03/2026 11:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಮಹಿಳಾ ಪ್ರಯಾಣಿಕರೊಂದಿಗೆ ‘KSRTC ಕಂಡಕ್ಟರ್’ ಅಸಭ್ಯ ವರ್ತನೆ: ಸೇವೆಯಿಂದ ವಜಾಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ
KARNATAKA

BIG NEWS: ಮಹಿಳಾ ಪ್ರಯಾಣಿಕರೊಂದಿಗೆ ‘KSRTC ಕಂಡಕ್ಟರ್’ ಅಸಭ್ಯ ವರ್ತನೆ: ಸೇವೆಯಿಂದ ವಜಾಕ್ಕೆ ‘ಸಚಿವ ರಾಮಲಿಂಗಾರೆಡ್ಡಿ’ ಆದೇಶ

By kannadanewsnow0924/04/2025 6:15 PM

ಬೆಂಗಳೂರು: ಮಂಗಳೂರಲ್ಲಿ ಕೆ ಎಸ್ ಆರ್ ಟಿಸಿ ಕಂಡಕ್ಟರ್ ಒಬ್ಬ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಂತ ಘಟನೆ ನಡೆದಿತ್ತು. ಈಗಾಗಲೇ ಆತನನ್ನು ಅಮಾನತುಗೊಳಿಸಲಾಗಿದೆ. ಇದಲ್ಲದೇ ತನಿಖೆ ನಡೆಸಿ, ತಪ್ಪಿತಸ್ಥ ಕೆ ಎಸ್ ಆರ್ ಟಿಸಿ ನಿರ್ವಾಹಕನನ್ನು ಸೇವೆಯಿಂದ ವಜಾಗೊಳಿಸುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಈ ಸಂಬಂಧ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವಂತ ಅವರು, ಇಂದು ಮಂಗಳೂರು ವಿಭಾಗದ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ವಿಡಿಯೋಗೆ ಸಂಬಂಧಪಟ್ಟಂತೆ, ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿರ್ವಾಹಕನನ್ನು ಅಮಾನತು ಮಾಡಿರುವುದು ಸರಿಯಷ್ಟೇ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಹೆಣ್ಣು ಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿರಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧ ಎಂಬುದಾಗಿ ಹೇಳಿದ್ದಾರೆ.

ಕೆ ಎಸ್ ಆರ್ ಟಿ ಸಿ ಬಸ್ಸುಗಳು ಹಾಗೂ ಚಾಲಕ ನಿರ್ವಾಹಕರ ಬಗ್ಗೆ ಸಾರ್ವಜನಿಕ ಪಯಾಣಿಕರು ಅತೀವ ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಹಾಗೂ ಸಿಬ್ಬಂದಿಗಳ ಗೌರವಕ್ಕೆ ಧಕ್ಕೆ ತರುವಂತಹದು. ಈ ಘಟನೆಗೆ ಸಂಬಂಧಪಟ್ಟಂತೆ ಕೂಡಲೇ ವಿಚಾರಣಾ ಪಕ್ರಿಯೆ ಪ್ರಾರಂಭಿಸಿ, ತ್ವರಿತವಾಗಿ ವಿಚಾರಣೆ ಮುಗಿಸಿ, ಆ ನಿರ್ವಾಹಕನನ್ನು ಸೇವೆಯಿಂದಲೇ ವಜಾ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ

ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM1 Min Read

‘ಹೆಣ್ಣು ಭ್ರೂಣ ಹತ್ಯೆ’ ಸಾಂವಿಧಾನಾತ್ಮಕ ಮೌಲ್ಯಗಳಿಗೆ ಅವಮಾನ : ಪ್ರಕರಣ ರದ್ದತಿಗೆ ಹೈಕೋರ್ಟ್​ ನಿರಾಕರಣೆ

11/03/2026 11:31 AM1 Min Read

ALERT : ರಾಜ್ಯಾದ್ಯಂತ `ಬಿಸಿಲಿನ ತಾಪಮಾನ’ ಹೆಚ್ಚಳ : ಸಾರ್ವಜನಿಕರು ಏನು ಮಾಡಬಾರದು.? ಏನು ಮಾಡಬೇಕು ತಿಳಿಯಿರಿ

11/03/2026 11:06 AM2 Mins Read
Recent News

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

11/03/2026 11:55 AM

ಲೋಕಸಭೆಯಲ್ಲಿಂದು ಸ್ಪೀಕರ್ ಭವಿಷ್ಯ ನಿರ್ಧಾರ: ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಅಮಿತ್ ಶಾ ಪ್ರತ್ಯುತ್ತರ!

11/03/2026 11:52 AM

SHOCKING : `ಮದ್ಯ’ಕ್ಕಾಗಿ ವಾರದ ಗಂಡು ಮಗುವನ್ನೇ ಮಾರಿದ ಹೆತ್ತ ತಾಯಿ !

11/03/2026 11:49 AM

ಎವರೆಸ್ಟ್ ಮಸಾಲೆ ಪದಾರ್ಥಗಳ ಮೇಲೆ ಕಣ್ಗಾವಲು: ಲ್ಯಾಬ್ ಪರೀಕ್ಷೆಯಲ್ಲಿ ಕೀಟನಾಶಕ ಪತ್ತೆ; ಏನಿದು ‘ಎಂಟರೊಬ್ಯಾಕ್ಟೀರಿಯಾಸಿ’ ಬ್ಯಾಕ್ಟೀರಿಯಾ ಆತಂಕ?

11/03/2026 11:41 AM
State News
KARNATAKA

ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ

By kannadanewsnow0511/03/2026 11:55 AM KARNATAKA 1 Min Read

ಬೆಂಗಳೂರು : ಅಮೇರಿಕಾ ಇಸ್ರೇಲ್ ಹಾಗು ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ಕಚ್ಚಾ ತೈಲ LPG ಮೇಲೆ ಯಾವ ರೀತಿ…

‘ಹೆಣ್ಣು ಭ್ರೂಣ ಹತ್ಯೆ’ ಸಾಂವಿಧಾನಾತ್ಮಕ ಮೌಲ್ಯಗಳಿಗೆ ಅವಮಾನ : ಪ್ರಕರಣ ರದ್ದತಿಗೆ ಹೈಕೋರ್ಟ್​ ನಿರಾಕರಣೆ

11/03/2026 11:31 AM

ALERT : ರಾಜ್ಯಾದ್ಯಂತ `ಬಿಸಿಲಿನ ತಾಪಮಾನ’ ಹೆಚ್ಚಳ : ಸಾರ್ವಜನಿಕರು ಏನು ಮಾಡಬಾರದು.? ಏನು ಮಾಡಬೇಕು ತಿಳಿಯಿರಿ

11/03/2026 11:06 AM

BIG NEWS : ರಾಜ್ಯದಲ್ಲಿ ದೇವಸ್ಥಾನಗಳಿಗೂ ತಟ್ಟಿದ ಯುದ್ಧದ ಬಿಸಿ : ಭಕ್ತಾದಿಗಳಿಗೆ ಪ್ರಸಾದ ಸಿಗೋದು ಡೌಟ್!

11/03/2026 10:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.