‘KSRTC’ಯಿಂದ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಅವಲಂಭಿತರಿಗೆ ತಲಾ ‘1 ಕೋಟಿ ವಿಮಾ ಪರಿಹಾರ’ ವಿತರಣೆ

ಬೆಂಗಳೂರು: ದೇಶದಲ್ಲೇ ಪ್ರಥಮ ಎನ್ನುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಪಘಾತದಲ್ಲಿ ಮೃತರಾಗುವಂತ ನೌಕರರಿಗೆ 1 ಕೋಟಿ ವಿಮಾ ಪರಿಹಾರ ಘೋಷಣೆ ಮಾಡಿತ್ತು. ಅದರಂತೆ ಅಪಘಾತದಲ್ಲಿ ಮೃತಪಟ್ಟಂತ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರವನ್ನು ವಿತರಿಸಲಾಗಿದೆ. ಇದಲ್ಲದೇ ಕುಟುಂಬ ಕಲ್ಯಾಣ ಯೋಜನೆಯಡಿ ಸೇವೆಯಲ್ಲಿದ್ದು ಮೃತಪಟ್ಟಂತ 23 ಮಂದಿ ನೌಕರರ ಅವಲಂಭಿತರಿಗೆ ತಲಾ 10 ಲಕ್ಷ ಪರಿಹಾರ ನೀಡಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ … Continue reading ‘KSRTC’ಯಿಂದ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಅವಲಂಭಿತರಿಗೆ ತಲಾ ‘1 ಕೋಟಿ ವಿಮಾ ಪರಿಹಾರ’ ವಿತರಣೆ