Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻKSRTCʼ ನೌಕರರೇ ಗಮನಿಸಿ: ನಿಮಗೆ ಸಿಗಲಿರುವ ಯೋಜನೆ, ಸೌಲಭ್ಯಗಳ ಕುರಿತು ಇಲ್ಲಿದೆ ಮಾಹಿತಿ
KARNATAKA

ʻKSRTCʼ ನೌಕರರೇ ಗಮನಿಸಿ: ನಿಮಗೆ ಸಿಗಲಿರುವ ಯೋಜನೆ, ಸೌಲಭ್ಯಗಳ ಕುರಿತು ಇಲ್ಲಿದೆ ಮಾಹಿತಿ

By kannadanewsnow0707/01/2024 10:42 AM

ಬೆಂಗಳೂರು : ಕೆ ಎಸ್ ಆರ್ ಟಿ ಸಿ ಯು 2024 ನೇ ವರ್ಷವನ್ನು “ಪ್ರಯಾಣಿಕ ಸ್ನೇಹಿ ವರ್ಷ” ವೆಂದು ಘೋಷಣೆ ಮಾಡಿದೆ. ನಿಗಮವು 2023 ನೇ ವರ್ಷವನ್ನು “ಕಾರ್ಮಿಕ ಕಲ್ಯಾಣ ವರ್ಷ” ಎಂದು ಘೋಷಿಸಿ, ಈ ಕೆಳಕಂಡ ಕಾರ್ಮಿಕಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಈ ಬಗ್ಗೆ ನಿಗಮದ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

  • ರೂ.1 ಕೋಟಿಗಳ On Road/ Off Road ಅಪಘಾತ ವಿಮಾ ಯೋಜನೆ. ಈ ಯೋಜನೆಯಡಿಯಲ್ಲಿ ಈಗಾಗಲೇ 12 ಮೃತ ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.1 ಕೋಟಿ ವಿಮಾ ಹಣವನ್ನು ನೀಡಲಾಗಿದೆ.
  • ನಿಗಮದ ಸಿಬ್ಬಂದಿಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಮೊತ್ತವನ್ನು 3 ರಿಂದ 5 ಪಟ್ಟು ಹೆಚ್ಚಳ ಮಾಡಿ, ಹೊಸ ಕೋರ್ಸುಗಳನ್ನು ಸೇರ್ಪಡೆಗೊಳಿಸಿ, ಆನ್ ಲೈನ್ ವ್ಯವಸ್ಥೆಯನ್ನು ಜಾರಿಗೆ ತಂದು “ವಿದ್ಯಾ ಚೇತನ ಯೋಜನೆ’ ಹೆಸರಿನಲ್ಲಿ 3345 ಮಕ್ಕಳಿಗೆ ರೂ.1.67 ಕೋಟಿ ವಿದ್ಯಾರ್ಥಿ ವೇತನವನ್ನು ಪಾವತಿಸಲಾಗಿದೆ.
  • ತನ್ನ ಸಿಬ್ಬಂದಿಗಳ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಸದುದ್ದೇಶದಿಂದ, ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು, 10 ಕ್ಕಿಂತ ಹೆಚ್ಚಿನ ಹೃದಯ ಸಂಬಂಧಿ ಪರೀಕ್ಷೆಗಾಗಿ ಪ್ರತಿ ವರ್ಷ ರೂ.2.55 ಕೋಟಿಗಳನ್ನು ಪಾವತಿಸುತ್ತಿದೆ. ಇದರಿಂದ ಸುಮಾರು 21000 ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ.
  • ಕಾರ್ಮಿಕರ ಕುಟುಂಬ ಕಲ್ಯಾಣ ಯೋಜನೆಯಡಿ ಪರಿಹಾರ ಮೊತ್ತವನ್ನು ರೂ.3 ಲಕ್ಷಗಳಿಂದ ರೂ.10 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದೆ.
  • ಈಗಾಗಲೇ ನೌಕರರ ಮೇಲಿನ 10364 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತದ ದಂಡ ವಿಧಿಸಿ ಮನ್ನಾ ಹಾಗೂ 10 ತಿಂಗಳುಗಿಂತ ಕಡಿಮೆ ಗೈರು ಹಾಜರಿ ಪ್ರಕರಣಗಳಲ್ಲಿ 425ಕ್ಕೂ ಹೆಚ್ಚು ಚಾಲಕರಿಗೆ ಕರ್ತವ್ಯಕ್ಕೆ ಮರಳಲು ಅವಕಾಶ ನೀಡಲಾಗಿದೆ.
  • ಕೇಂದ್ರ ಕಛೇರಿಯ ಮಟ್ಟದಲ್ಲಿ ವ್ಯವಸ್ಥಾಪಕ ನಿರ್ದೇಶಕರು/ ನಿರ್ದೇಶಕರು : (ಸಿ&ಜಾ)ರವರು ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ ಪರಿಹಾರವನ್ನು ಒದಗಿಸುತ್ತಿದ್ದಾರೆ.
  • ವಿಭಾಗ/ಘಟಕ ಮಟ್ಟದಲ್ಲಿ ಕಾಲಕಾಲಕ್ಕೆ ಸಿಬ್ಬಂದಿಗಳ ಕುಂದು ಕೊರತೆ ಸಭೆಯನ್ನು ಆಯೋಜಿಸಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಒದಗಿಸಲಾಗುತ್ತಿದೆ.
  • ನಿಗಮಗಳಿಗೆ ಸ್ನಾಯತ್ತತೆ ನೀಡಲಾಗಿದ್ದು, (Autonomous) ಅಧಿಕಾರಿಗಳು/ಸಿಬ್ಬಂದಿಗಳನ್ನು ಆಯಾಯ ನಿಗಮಗಳಿಗೆ ವರ್ಗಾಯಿಸಿ ಅನುಕೂಲ ಕಲ್ಪಿಸಲಾಗಿದೆ.
  • ಅಂತರ ವಿಭಾಗ/ ಘಟಕಗಳಿಗೆ 900 ಕ್ಕೂ ಹೆಚ್ಚು ನೌಕರರಿಗೆ ವರ್ಗಾವಣೆ ನೀಡಲಾಗಿದೆ.
  • ಚಾಲಕರಲ್ಲಿ ಸುರಕ್ಷತಾ ಚಾಲನೆಯನ್ನು ಹವ್ಯಾಸವಾಗಿಸುವ ನಿಟ್ಟಿನಲ್ಲಿ, ಅಪಘಾತರಹಿತ ಚಾಲನೆಯ ಕುರಿತು ಕಾರ್ಯಾಗಾರ/ಉಪನ್ಯಾಸಗಳ ಆಯೋಜನೆ ಹಾಗೂ 65 ಹೊಸ ಬೊಲೆರೋ ಜೀಪುಗಳನ್ನು ವಿಭಾಗಗಳಿಗೆ ನೀಡಿದ್ದು, ಅಪಘಾತ ಸ್ಥಳಗಳಿಗೆ ತ್ವರಿತವಾಗಿ ತೆರಳಲು ಹಾಗೂ ಮುಂಜಾಗ್ರತಾ ಕ್ರಮವಹಿಸಲಾಗಿದೆ. ನಿಗಮದ ಅರ್ಹ ನೌಕರರಿಗೆ Higher Pension ಸೌಲಭ್ಯವನ್ನು ಒದಗಿಸುತ್ತಿದ್ದು, ಅಂದಾಜು ರೂ.1650 ಕೋಟಿಗಳನ್ನು ಪಾವತಿಸಲಾಗುವುದು.
  • ಮುಂದುವರೆದು, 2024ನೇ ಸಾಲಿನ ಪ್ರಯಾಣಿಕ ಸ್ನೇಹಿ ವರ್ಷದಲ್ಲಿ ನಿಗಮವು ಕೈಗೊಳ್ಳುವ ನೂತನ ಕಾರ್ಯಕ್ರಮಗಳು ಕಿರುನೋಟ ಇಲ್ಲಿದೆ.
  • ಈಗಾಗಲೇ ಪ್ರಯಾಣಿಕ ಸ್ನೇಹಿ ವರ್ಷದ ಘೋಷಣೆಯಂತೆ, ದಿನಾಂಕ: 01/01/2024 ರಿಂದ ಜಾರಿಗೆ ಬರುವಂತೆ, ಅಪಘಾತ ಪರಿಹಾರ ವಿಮಾ ಯೋಜನೆಯಡಿ ಮೃತ ಪ್ರಯಾಣಿಕರ ಅವಲಂಬಿತರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3 ಲಕ್ಷಗಳಿಂದ ರೂ.10 ಲಕ್ಷಗಳಿಗೆ ಹೆಚ್ಚಳ
    ಮಾಡಲಾಗಿದೆ.
    • ಪುಸಕ್ತ ವರ್ಷದಲ್ಲಿ 2000 ಹೊಸ ವಾಹನಗಳ ಸೇರ್ಪಡೆ.
    • ಅಂಬಾರಿ ಉತ್ಸವ, 20, ಐರಾವತ ಕ್ಲಬ್ ಕ್ಲಾಸ್- 20, ಪಲ್ಲಕ್ಕಿ, 100, ಪಾಯಿಂಟ್- ಟು -ಪಾಯಿಂಟ್ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳು – 1000, ಎಲೆಕ್ನಿಕ್ ಬಸ್ಸುಗಳು-500
    ಪುಸ್ತುತ ಪರಿಚಯಿಸಲಾಗಿರುವ 20 “ನಮ್ಮ ಕಾರ್ಗೋ ಟ್ರಕ್ಕುಗಳನ್ನು ವರ್ಷಾಂತ್ಯಕ್ಕೆ 500 ಕ್ಕೆ ಹೆಚ್ಚಿಸಲಾಗುವುದು.
    1000 ವಾಹನಗಳ ಪುನಶ್ಚತನ ಯೋಜನೆಯ ಗುರಿ ಹೊಂದಲಾಗಿದೆ.
    • ಬಸ್ ನಿಲ್ದಾಣಗಳ ಶುಚಿತ್ವಕ್ಕೆ ಆದ್ಯತೆ. ಉತ್ತಮ ಕುಡಿಯುವ ನೀರು, ಆಸನಗಳು ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಕಲ್ಪಿಸುವುದು.
    • ಮಾಹಿತಿ ತಂತ್ರಜ್ಞಾನವನ್ನು ಆಧುನೀಕರಣಗೊಳಿಸಿ,
    ಪಯಾಣಿಕರ ಅನುಕೂಲಕ್ಕಾಗಿ VTMS (Vehicle Tracking & Monitoring System), Mobile App, (UPI, ATM, Debit/Credit Cards, NAMC) ಕಾರ್ಡ್ ಜಾರಿ, ನಗದು ರಹಿತ ಸೇವೆಗೆ ಆದ್ಯತೆ.
    • ಬಸ್ಸುಗಳ ಸ್ವಚ್ಛತೆ ಹಾಗೂ ಯಾಂತ್ರಿಕ ನಿರ್ವಹಣೆಗೆ ಒತ್ತು
    • ಚಾಲನಾ ಸಿಬ್ಬಂದಿಗಳು ಪಯಾಣಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸುವ ಸಂಬಂಧ ನುರಿತ ತರಬೇತುದಾರರಿಂದ Soft Skill Training ಹಾಗೂ ಅಪಘಾತ |ಸಂಚಾರ ನಿಯಮ ಪಾಲನೆ ಸಂಬಂಧ ನಿರಂತರ ಕಾರ್ಯಾಗಾರ

KSRTC employees note: Here's all you need to know about the plans and facilities you will get
Share. Facebook Twitter LinkedIn WhatsApp Email

Related Posts

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM2 Mins Read

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM1 Min Read

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM1 Min Read
Recent News

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM
State News

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

By kannadanewsnow0710/05/2025 5:00 AM KARNATAKA 2 Mins Read

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 60.48 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.16…

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.